ಒಲವಿನ ಕರ್ನಾಟಕ ನವೆಂಬರ್ 1 2025
ಮೈಸೂರು ಸಂಸ್ಥಾನ, ಮುಂಬೈ ಕರ್ನಾಟಕ, ಹೈದರಾಬಾದ್ ಕರ್ನಾಟಕ ಹಾಗೂ ಮದ್ರಾಸ್ ಕರ್ನಾಟಕ ಎಂದು ನಾಲ್ಕು ಭಾಗಗಳಾಗಿದ್ದ ಕನ್ನಡ ನಾಡು ಈ ದಿನ ರಾಜಕೀಯವಾಗಿ ಒಂದಾಯಿತು. ದಕ್ಷಿಣ ಭಾರತದಲ್ಲಿ ಕನ್ನಡ ಭಾಷೆ ಮಾತನಾಡುವ ಎಲ್ಲ ಪ್ರದೇಶಗಳನ್ನು ವಿಲೀನಗೊಲೀಸಿ ಒಂದು ರಾಜ್ಯವಾಗಿ ಘೋಷಣೆ ಮಾಡಿದ ಈ ದಿನವನ್ನು ಕನ್ನಡ ರಾಜ್ಯೋತ್ಸವವಾಗಿ ಆಚರಿಸಲಾಗುತ್ತದೆ.
ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು
~ಅಪ್ಸರ್ ಕೆ. ಆರ್. ನಗರ,
ರಾಜ್ಯ ಕಾರ್ಯದರ್ಶಿ, SDPI ಕರ್ನಾಟಕ
ಪ್ರತಿ ಟನ್ ಕಬ್ಬಿಗೆ 3,500 ರೂಪಾಯಿ ನಿಗಧಿ ಮಾಡ ಬೇಕೆಂದು ಆಗ್ರಹಿಸಿ ಈಗಾಗಲೇ ಕಬ್ಬು ಬೆಳೆಗಾರರು ಬೆಳಗಾವಿ ಜಿಲ್ಲೆಯಲ್ಲಿ ಕಳೆದ…
ಬೆಳಗಾವಿ. ನ - 4 : ಜಿಲ್ಲೆಯ ರೈತರು ಕಳೆದ ಹಲವು ದಿನಗಳಿಂದ ತಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ಬೀದಿಗೆ ಬಂದು…
The SDPI Karnataka State Committee expresses its heartfelt condolences on the sad demise of the…