Categories: featureNewsPolitics

ಕನ್ನಡ ರಾಜ್ಯೋತ್ಸವಸಮೃದ್ಧ, ಸದೃಢ, ಸ್ವಾಭಿಮಾನಿ ಕರ್ನಾಟಕಎಸ್.ಡಿ.ಪಿ.ಐ ಸಂಕಲ್ಪ

ಒಲವಿನ ಕರ್ನಾಟಕ ನವೆಂಬರ್ 1 2025

ಮೈಸೂರು ಸಂಸ್ಥಾನ, ಮುಂಬೈ ಕರ್ನಾಟಕ, ಹೈದರಾಬಾದ್ ಕರ್ನಾಟಕ ಹಾಗೂ ಮದ್ರಾಸ್‌ ಕರ್ನಾಟಕ ಎಂದು ನಾಲ್ಕು ಭಾಗಗಳಾಗಿದ್ದ ಕನ್ನಡ ನಾಡು ಈ ದಿನ ರಾಜಕೀಯವಾಗಿ ಒಂದಾಯಿತು. ದಕ್ಷಿಣ ಭಾರತದಲ್ಲಿ ಕನ್ನಡ ಭಾಷೆ ಮಾತನಾಡುವ ಎಲ್ಲ ಪ್ರದೇಶಗಳನ್ನು ವಿಲೀನಗೊಲೀಸಿ ಒಂದು ರಾಜ್ಯವಾಗಿ ಘೋಷಣೆ ಮಾಡಿದ ಈ ದಿನವನ್ನು ಕನ್ನಡ ರಾಜ್ಯೋತ್ಸವವಾಗಿ ಆಚರಿಸಲಾಗುತ್ತದೆ.

ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು

~ಅಪ್ಸರ್ ಕೆ. ಆರ್. ನಗರ,
ರಾಜ್ಯ ಕಾರ್ಯದರ್ಶಿ, SDPI ಕರ್ನಾಟಕ

SDPIKarnataka #kannadarajyotsava2025

admin

Recent Posts

ಕಬ್ಬು ಬೆಳೆಗಾರರ ಹೋರಾಟಕ್ಕೆ ಎಸ್.ಡಿ.ಪಿ.ಐ ಸಂಪೂರ್ಣ ಬೆಂಬಲ

ಪ್ರತಿ ಟನ್ ಕಬ್ಬಿಗೆ 3,500 ರೂಪಾಯಿ ನಿಗಧಿ ಮಾಡ ಬೇಕೆಂದು ಆಗ್ರಹಿಸಿ ಈಗಾಗಲೇ ಕಬ್ಬು ಬೆಳೆಗಾರರು ಬೆಳಗಾವಿ ಜಿಲ್ಲೆಯಲ್ಲಿ ಕಳೆದ…

1 day ago

ರೈತರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಿ – ಎಸ್.ಡಿ.ಪಿ.ಐ

ಬೆಳಗಾವಿ. ನ - 4 : ಜಿಲ್ಲೆಯ ರೈತರು ಕಳೆದ ಹಲವು ದಿನಗಳಿಂದ ತಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ಬೀದಿಗೆ ಬಂದು…

2 days ago

Condolence Message

The SDPI Karnataka State Committee expresses its heartfelt condolences on the sad demise of the…

3 days ago

ಸಂತಾಪಗಳು

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ SDPI ಪಕ್ಷದ ರಾಷ್ಟ್ರೀಯ ಸಮಿತಿ ಸದಸ್ಯರಾದ ಡಾ. ಮಹಬೂಬ್ ಅವಾದ್ ಶರೀಫ್ ರವರ…

3 days ago

ಸಂತಾಪಗಳು

ಮಾಜಿ ಅಬಕಾರಿ ಸಚಿವರು ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಶ್ರೀ ಹೆಚ್.ವೈ. ಮೇಟಿ ಅವರ ನಿಧನಕ್ಕೆ ತೀವ್ರ ಸಂತಾಪಗಳನ್ನು…

3 days ago