Categories: featureNewsPolitics

ಸಂತಾಪಗಳು

ಮಾಜಿ ಅಬಕಾರಿ ಸಚಿವರು ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ

ಶ್ರೀ ಹೆಚ್.ವೈ. ಮೇಟಿ

ಅವರ ನಿಧನಕ್ಕೆ ತೀವ್ರ ಸಂತಾಪಗಳನ್ನು ವ್ಯಕ್ತಪಡಿಸುತ್ತೇನೆ. ಅವರ ಕುಟುಂಬವರ್ಗ, ಬಂಧು ಮಿತ್ರರು ಹಾಗೂ ಅವರ ಆಪ್ತರಿಗೆ ಸೃಷ್ಟಿಕರ್ತನು ಅವರ ಅಗಲುವಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ.

~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು SDPI, ಕರ್ನಾಟಕ

admin

Recent Posts

1) The caste census report prepared under the leadership of Madhusudan Naik should be accepted and made public.

2) Restore the 2B reservation and increase it to 8%. 3) An Equal Opportunities Commission…

4 days ago