Categories: featureNewsPolitics

ಕಬ್ಬು ಬೆಳೆಗಾರರ ಹೋರಾಟಕ್ಕೆ ಎಸ್.ಡಿ.ಪಿ.ಐ ಸಂಪೂರ್ಣ ಬೆಂಬಲ

ಪ್ರತಿ ಟನ್ ಕಬ್ಬಿಗೆ 3,500 ರೂಪಾಯಿ ನಿಗಧಿ ಮಾಡ ಬೇಕೆಂದು ಆಗ್ರಹಿಸಿ ಈಗಾಗಲೇ ಕಬ್ಬು ಬೆಳೆಗಾರರು ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದರೂ ಸಹ ಸರ್ಕಾರ ಮಾತ್ರ ಹೋರಾಟಕ್ಕೆ ಮಾನ್ಯತೆ ನೀಡದೆ, ರೈತರ ಬೇಡಿಕೆಗೆ ಕ್ಯಾರೇ ಅನ್ನುತ್ತಿಲ್ಲ. ಚುನಾವಣೆಯ ಸಮಯದಲ್ಲಿ ಕೇಂದ್ರ ಸರ್ಕಾರ ರೈತ ವಿರೋಧಿ ಎಂದು ಬೊಬ್ಬೆ ಹಾಕಿದ ಕಾಂಗ್ರೆಸ್ ಪಕ್ಷ ಈಗ ಅಧಿಕಾರ ಸಿಕ್ಕ ನಂತರ ರೈತರನ್ನು, ರೈತರ ಸಮಸ್ಯೆಯನ್ನು ಕಡೆಗಣಿಸುತ್ತಿದೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ SDPI ಪಕ್ಷದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಕಿಡಿಕಾರಿದ್ದಾರೆ. ಅಲ್ಲದೇ ರಾಜ್ಯಾದ್ಯಂತ ನಡೆಯಲಿರುವ ರೈತ ಪರ ಹೋರಾಟಕ್ಕೆ ಎಸ್.ಡಿ.ಪಿ.ಐ ತನ್ನ ಸಂಪೂರ್ಣ ಬೆಂಬಲವನ್ನು ನೀಡುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಮಜೀದ್ ತಿಳಿಸಿದ್ದಾರೆ.

~ಅಬ್ದುಲ್ ಮಜೀದ್‌,
ರಾಜ್ಯಾಧ್ಯಕ್ಷರು, SDPI ಕರ್ನಾಟಕ

admin

Recent Posts

ರೈತರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಿ – ಎಸ್.ಡಿ.ಪಿ.ಐ

ಬೆಳಗಾವಿ. ನ - 4 : ಜಿಲ್ಲೆಯ ರೈತರು ಕಳೆದ ಹಲವು ದಿನಗಳಿಂದ ತಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ಬೀದಿಗೆ ಬಂದು…

2 days ago

Condolence Message

The SDPI Karnataka State Committee expresses its heartfelt condolences on the sad demise of the…

3 days ago

ಸಂತಾಪಗಳು

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ SDPI ಪಕ್ಷದ ರಾಷ್ಟ್ರೀಯ ಸಮಿತಿ ಸದಸ್ಯರಾದ ಡಾ. ಮಹಬೂಬ್ ಅವಾದ್ ಶರೀಫ್ ರವರ…

3 days ago

ಸಂತಾಪಗಳು

ಮಾಜಿ ಅಬಕಾರಿ ಸಚಿವರು ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಶ್ರೀ ಹೆಚ್.ವೈ. ಮೇಟಿ ಅವರ ನಿಧನಕ್ಕೆ ತೀವ್ರ ಸಂತಾಪಗಳನ್ನು…

3 days ago

ಕನ್ನಡ ರಾಜ್ಯೋತ್ಸವಸಮೃದ್ಧ, ಸದೃಢ, ಸ್ವಾಭಿಮಾನಿ ಕರ್ನಾಟಕ ಎಸ್.ಡಿ.ಪಿ.ಐ ಸಂಕಲ್ಪ

ಒಲವಿನ ಕರ್ನಾಟಕ ನವೆಂಬರ್ 1 2025 ಸಮಾನತೆ, ಸಹಬಾಳ್ವೆ, ಪ್ರಗತಿ ಕನ್ನಡದ ಮಾರ್ಗ `ಎಸ್‌ಡಿಪಿಐ ಕನ್ನಡಿಗರ ಹಕ್ಕು, ಗೌರವ ಮತ್ತು…

6 days ago