Categories: featureNewsPolitics

ಕಬ್ಬು ಬೆಳೆಗಾರರ ಹೋರಾಟಕ್ಕೆ ಎಸ್.ಡಿ.ಪಿ.ಐ ಸಂಪೂರ್ಣ ಬೆಂಬಲ

ಪ್ರತಿ ಟನ್ ಕಬ್ಬಿಗೆ 3,500 ರೂಪಾಯಿ ನಿಗಧಿ ಮಾಡ ಬೇಕೆಂದು ಆಗ್ರಹಿಸಿ ಈಗಾಗಲೇ ಕಬ್ಬು ಬೆಳೆಗಾರರು ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದರೂ ಸಹ ಸರ್ಕಾರ ಮಾತ್ರ ಹೋರಾಟಕ್ಕೆ ಮಾನ್ಯತೆ ನೀಡದೆ, ರೈತರ ಬೇಡಿಕೆಗೆ ಕ್ಯಾರೇ ಅನ್ನುತ್ತಿಲ್ಲ. ಚುನಾವಣೆಯ ಸಮಯದಲ್ಲಿ ಕೇಂದ್ರ ಸರ್ಕಾರ ರೈತ ವಿರೋಧಿ ಎಂದು ಬೊಬ್ಬೆ ಹಾಕಿದ ಕಾಂಗ್ರೆಸ್ ಪಕ್ಷ ಈಗ ಅಧಿಕಾರ ಸಿಕ್ಕ ನಂತರ ರೈತರನ್ನು, ರೈತರ ಸಮಸ್ಯೆಯನ್ನು ಕಡೆಗಣಿಸುತ್ತಿದೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ SDPI ಪಕ್ಷದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಕಿಡಿಕಾರಿದ್ದಾರೆ. ಅಲ್ಲದೇ ರಾಜ್ಯಾದ್ಯಂತ ನಡೆಯಲಿರುವ ರೈತ ಪರ ಹೋರಾಟಕ್ಕೆ ಎಸ್.ಡಿ.ಪಿ.ಐ ತನ್ನ ಸಂಪೂರ್ಣ ಬೆಂಬಲವನ್ನು ನೀಡುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಮಜೀದ್ ತಿಳಿಸಿದ್ದಾರೆ.

~ಅಬ್ದುಲ್ ಮಜೀದ್‌,
ರಾಜ್ಯಾಧ್ಯಕ್ಷರು, SDPI ಕರ್ನಾಟಕ

admin

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

5 days ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

1 week ago

ಸಂತಾಪಗಳು

ಶ್ರೀಮತಿ ಚೆನ್ನಮ್ಮ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ ಎಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ…

2 weeks ago

Condolences

Smt. Chennamma Ji wife of former Prime Minister Shri H.D. Deve Gowda Ji. Deeply pained…

2 weeks ago