Categories: featureNewsPolitics

ದೇಶದ ಸ್ವಾಭಿಮಾನ ಟಿಪ್ಪುಸುಲ್ತಾನ

ಶಹೀದ್ ಟಿಪ್ಪು ಸುಲ್ತಾನ್ ಜನ್ಮದಿನದ ಶುಭಾಶಯಗಳು

ಟಿಪ್ಪು ಸುಲ್ತಾನ್ ಅವರ ಆಡಳಿತ ಭಾರತದ ಇತಿಹಾಸದ ಮರೆಯಲಾರದ ಮೇರು ಶಿಖರ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಕೈಗಾರಿಕೆ ಮತ್ತು ಕೃಷಿ ಕ್ಷೇತ್ರದಲ್ಲಿ ಅವರು ಪರಿಚಯಿಸಿದ ಯೋಜನೆಗಳು ಮುಂದಿನ ಆಡಳಿತಗಾರರಿಗೆ ಸ್ಪೂರ್ತಿದಾಯಕ ಮಾತ್ರವಲ್ಲದೆ, ಭದ್ರ ಅಡಿಪಾಯವೂ ಆಗಿದ್ದವು. ಇದೆಲ್ಲವೂ ಬ್ರಿಟೀಷರ ವಿರುದ್ಧ ಹೋರಾಡಿದ ಭಾರತದ ಮೊದಲ ಸ್ವಾತಂತ್ರ್ಯ ಸೇನಾನಿಯಾಗಿ ಅವರು ನಡೆಸಿದೆ ವೀರೋಚಿತ ಹೋರಾಟಗಳ ನಡುವೆ ನಡೆದ ಕ್ರಾಂತಿ. ಅವರು ಅಂದು, ಇಂದು, ಎಂದೂ ಹುಲಿಯೇ. ಅವರ ಪರಂಪರೆಯನ್ನು ನಾವು ಸದಾ ಉಳಿಸಿಕೊಂಡು ಹೋಗೋಣ.

~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI ಕರ್ನಾಟಕ

SDPIKarnataka #tigerofmysore #TipuSultan #PrideOfIndia

admin

Recent Posts

ರಾಜ್ಯದ ಕಾಂಗ್ರೆಸ್‌ ಸರಕಾರ ಟಿಪ್ಪು ಜಯಂತಿ ಆಚರಿಸದಂತೆ ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿರುವ ಕ್ರಮ ಅತ್ಯಂತ ಖಂಡನೀಯ.

ಕಾಂಗ್ರೆಸ್ ಸರಕಾರ ಟಿಪ್ಪು ಜಯಂತಿ ಆಚರಣೆಯನ್ನು ಘೋಷಿಸುವ ಮೊದಲು ಶ್ರೀರಂಗಪಟ್ಟಣ ಸಹಿತ ರಾಜ್ಯಾದ್ಯಂತ ಟಿಪ್ಪು ಜಯಂತಿಯನ್ನು ರಾಜಾರೋಷವಾಗಿ ಬಹಳ ಸಂಭ್ರಮದಿಂದ…

2 days ago

ರಾಷ್ಟ್ರೀಯ ಶಿಕ್ಷಣ ದಿನ

ನವಂಬರ್ 11 ರಾಷ್ಟ್ರದ ಪ್ರಥಮ ಶಿಕ್ಷಣ ಮಂತ್ರಿ ಮೌಲಾನಾ ಅಬುಲ್ ಕಲಾಂ ಅಜಾದ್ ಅವರ ಸ್ಮರಣಾರ್ಥ ಶಿಕ್ಷಣವೇ ಸಮಾನತೆ, ನ್ಯಾಯ…

3 days ago