ನವಂಬರ್ 11 ರಾಷ್ಟ್ರದ ಪ್ರಥಮ ಶಿಕ್ಷಣ ಮಂತ್ರಿ ಮೌಲಾನಾ ಅಬುಲ್ ಕಲಾಂ ಅಜಾದ್ ಅವರ ಸ್ಮರಣಾರ್ಥ
ಶಿಕ್ಷಣವೇ ಸಮಾನತೆ, ನ್ಯಾಯ ಮತ್ತು ಪ್ರಗತಿಶೀಲ ರಾಷ್ಟ್ರ ನಿರ್ಮಾಣದ ಶಕ್ತಿಯುತ ಆಯುಧವಾಗಿದೆ.
ಈ ರಾಷ್ಟ್ರೀಯ ಶಿಕ್ಷಣ ದಿನದಂದು
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ SDPI ಶಿಕ್ಷಣದ ಬಗ್ಗೆ ತನ್ನ ಬದ್ಧತೆಯನ್ನು ಪುನರುಚ್ಚರಿಸುತ್ತದೆ:
🟢 ಎಲ್ಲರಿಗೂ ಸಮಾನ ಶಿಕ್ಷಣ
🟢 ಉಚಿತ ಮತ್ತು ಗುಣಮಟ್ಟದ ಶಿಕ್ಷಣ
🟢 ಅಲ್ಪಸಂಖ್ಯಾತರು, ದಲಿತರು ಮತ್ತು ಹಿಂದುಳಿದ ಸಮುದಾಯಗಳಿಗೆ ಶೈಕ್ಷಣಿಕ ನ್ಯಾಯ
🟢 ಯುವಶಕ್ತಿಯನ್ನು ಜ್ಞಾನದಿಂದ ಶಕ್ತಿವಂತರಾಗಿಸುವುದು
ಶಿಕ್ಷಣ ಪ್ರತಿಯೊಬ್ಬರ ಹಕ್ಕು ಶಿಕ್ಷಿತ, ನ್ಯಾಯಸಮ್ಮತ ಮತ್ತು ಪ್ರಬುದ್ಧಭಾರತವನ್ನು ನಿರ್ಮಿಸೋಣ
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI ಕರ್ನಾಟಕ
DRC DISTRICT REPRESENTATIVE COUNCIL Heartly Welcome ABDUL HANNANState Vice President MAULANA AKRAMState Secretary ABDUL RAHEEM…
Wishing you a beautiful and blessed Eid. Warm Wishes on Eid ul Adha May the…
25-05-2026 | Freedom Park | Bengaluru SDPIKarnataka #Bengaluru #FreedomPark
~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು SDPI, ಕರ್ನಾಟಕ SDPIKarnataka #CongRSS #CriminalCases
~عبد المجيد,ریاستی صدر ایس ڈی پی آئی کرناٹکhttps://www.facebook.com/share/p/1K6h82tzTJ/