ನವಂಬರ್ 11 ರಾಷ್ಟ್ರದ ಪ್ರಥಮ ಶಿಕ್ಷಣ ಮಂತ್ರಿ ಮೌಲಾನಾ ಅಬುಲ್ ಕಲಾಂ ಅಜಾದ್ ಅವರ ಸ್ಮರಣಾರ್ಥ
ಶಿಕ್ಷಣವೇ ಸಮಾನತೆ, ನ್ಯಾಯ ಮತ್ತು ಪ್ರಗತಿಶೀಲ ರಾಷ್ಟ್ರ ನಿರ್ಮಾಣದ ಶಕ್ತಿಯುತ ಆಯುಧವಾಗಿದೆ.
ಈ ರಾಷ್ಟ್ರೀಯ ಶಿಕ್ಷಣ ದಿನದಂದು
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ SDPI ಶಿಕ್ಷಣದ ಬಗ್ಗೆ ತನ್ನ ಬದ್ಧತೆಯನ್ನು ಪುನರುಚ್ಚರಿಸುತ್ತದೆ:
🟢 ಎಲ್ಲರಿಗೂ ಸಮಾನ ಶಿಕ್ಷಣ
🟢 ಉಚಿತ ಮತ್ತು ಗುಣಮಟ್ಟದ ಶಿಕ್ಷಣ
🟢 ಅಲ್ಪಸಂಖ್ಯಾತರು, ದಲಿತರು ಮತ್ತು ಹಿಂದುಳಿದ ಸಮುದಾಯಗಳಿಗೆ ಶೈಕ್ಷಣಿಕ ನ್ಯಾಯ
🟢 ಯುವಶಕ್ತಿಯನ್ನು ಜ್ಞಾನದಿಂದ ಶಕ್ತಿವಂತರಾಗಿಸುವುದು
ಶಿಕ್ಷಣ ಪ್ರತಿಯೊಬ್ಬರ ಹಕ್ಕು ಶಿಕ್ಷಿತ, ನ್ಯಾಯಸಮ್ಮತ ಮತ್ತು ಪ್ರಬುದ್ಧಭಾರತವನ್ನು ನಿರ್ಮಿಸೋಣ
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI ಕರ್ನಾಟಕ
ಪೆರಿಯಾರ್ ಅವರ ಹೋರಾಟ ಮಾನವ ಘನತೆ, ಸಮಾನತೆ ಮತ್ತು ಸ್ವಾಭಿಮಾನದ ಪ್ರತೀಕ: ಅಪ್ಸರ್ ಕೊಡ್ಲಿಪೇಟೆ ಆನೇಕಲ್:ಸೆ. 17:ಸಾಮಾಜಿಕ ನ್ಯಾಯ, ಸಮಾನತೆ,…
13 ಸೆಪ್ಟೆಂಬರ್ 2026ಪಾಲನ ಭವನ , ಬೆಂಗಳೂರು WIM
5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh
Prakash Raj, Abdul Majeed SDPI and several others detained by Bengaluru Police During Election Commission…
SDPIKarnataka #NepalFloods
ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…