ಸಾಲುಮರದ ತಿಮ್ಮಕ್ಕ ವೃಕ್ಷಮಾತೆ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ
ಪರಿಸರ ಪ್ರೇಮಿ ಸಾಲುಮರದ ತಿಮ್ಮಕ್ಕನವರು ಸಾವಿರಾರು ಗಿಡಗಳನ್ನು ನೆಟ್ಟು, ಅವುಗಳನ್ನು ತನ್ನ ಮಕ್ಕಳಂತೆ ಸಾಕಿ ತಮ್ಮ ಜೀವಿತ ಕಾಲವನ್ನು ಪರಿಸರ ಸಂರಕ್ಷಣೆಗಾಗಿಯೇ ಮುಡಿಪಾಗಿಟ್ಟದ್ದರು. ತಿಮ್ಮಕ್ಕನವರು ನಮ್ಮನ್ನು ಅಗಲಿದರೂ ಅವರ ಪರಿಸರ ಪ್ರೇಮ ನಮ್ಮಲ್ಲಿ ಹೆಚ್ಚು ಹಸಿರಾಗಿರುತ್ತದೆ.
ಅಗಲಿದ ಮಹಾಚೇತನಕ್ಕೆ ಚಿರಶಾಂತಿ ಸಿಗಲಿ.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು, ಹಣದ ಬಲ ಮತ್ತು ರಾಜ್ಯ ಯಂತ್ರಾಂಗದ ಬಹಿರಂಗ ದುರುಪಯೋಗದ ಮೂಲಕ ಪಡೆದ…
ಹುತಾತ್ಮ ದಿನ 04 ಮೇ "ನೂರು ವರ್ಷ ನರಿಯಾಗಿ ಬದುಕುವುದಕ್ಕಿಂತ ಒಂದು ದಿನ ಹುಲಿಯಾಗಿ ಬದುಕುವುದು ಉತ್ತಮ." ~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು…
ಕೇಂದ್ರ ಸರ್ಕಾರದ ನಿರಂತರ ಬೆಲೆ ಏರಿಕೆ ನೀತಿಯಿಂದ ಸಾಮಾನ್ಯ ಜನರು, ವಿಶೇಷವಾಗಿ ಬಡವರು ಮತ್ತು ಮಧ್ಯಮ ವರ್ಗದವರು ತೀವ್ರ ಸಂಕಷ್ಟಕ್ಕೆ…
-7 ಜನರು ಮೃತಪಟ್ಟಿದ್ದಾರೆ – ಇವರಲ್ಲಿ 2 ಮಕ್ಕಳು ಸೇರಿದ್ದಾರೆ! ಹಳೆಯದು, ಬಿರುಕು ಬಿದ್ದ ಗೋಡೆ ಕುಸಿದು ಬಡ ಮತ್ತು…
01 MAY 2026 "Respect Labour. Restore Dignity. Ensure Justice. This Labour Day, let every worker…