Categories: featureNewsPolitics

National Press Day

ಸಮಸ್ತ ಮಾಧ್ಯಮ ಮಿತ್ರರಿಗೆ

ರಾಷ್ಟ್ರೀಯ ಪತ್ರಿಕಾ ದಿನಾಚರಣೆಯ ಶುಭಾಶಯಗಳು

ಪ್ರಜಾಪ್ರಭುತ್ವದ ನಾಲ್ಕನೇ ಸ್ಥಂಭ ಎಂದು ಕರೆಯಲ್ಪಡುವ ಮಾಧ್ಯಮ ಕ್ಷೇತ್ರವು, ನಮ್ಮ ದೇಶದ ಪ್ರತಿಯೊಂದು ಘಟನೆ, ಪ್ರತಿಯೊಂದು ಬದಲಾವಣೆ, ಪ್ರತಿಯೊಂದು ಸತ್ಯವನ್ನು ಸಮಾಜದ ಮುಂದೆ ತರುವುದು ಎಂಬ ಮಹತ್ತರವಾದ ಜವಾಬ್ದಾರಿಯನ್ನು ಹೊತ್ತಿದೆ.

ಸತ್ಯನಿಷ್ಠತೆ, ನಿಷ್ಪಕ್ಷಪಾತತೆ ಮತ್ತು ಧೈರ್ಯದ ವರದಿಗೇರಿಕೆ ಇವುಗಳ ಮೂಲಕ ಮಾಧ್ಯಮವು ದೇಶವನ್ನು ಜಾಗೃತಗೊಳಿಸುವ ಶಕ್ತಿ ಹೊಂದಿದೆ. ಜನತೆಯ ಧ್ವನಿಯನ್ನು ನಿರ್ಣಯ ಕೇಂದ್ರಗಳಿಗೆ ತಲುಪಿಸಿ, ನ್ಯಾಯಬದ್ಧತೆ ಮತ್ತು ಪಾರದರ್ಶಕತೆಗೆ ದಾರಿದೀಪವಾಗಿರುವ ಈ ಕ್ಷೇತ್ರದ ಪಾತ್ರ ಅಭೂತಪೂರ್ವ.ಈ ದೇಶದ ಅಗತ್ಯವಾದ ಸತ್ಯಸಂಧ ವರದಿಗಾರಿಕೆ ಮುಂದುವರಿದು, ಸಮಾಜ ನಿರ್ಮಾಣದಲ್ಲಿ ಮಾಧ್ಯಮ ಮತ್ತಷ್ಟು ಬಲವಾಗಿ ನಿಲ್ಲಲಿ ಎಂಬ ಹಾರೈಕೆ. ಇಂದು ರಾಷ್ಟ್ರೀಯ ಪತ್ರಿಕಾ ದಿನಾಚರಣೆಯ ಸಂದರ್ಭದಲ್ಲಿ, ದೇಶಾದ್ಯಂತ ಸೇವೆ ಸಲ್ಲಿಸುತ್ತಿರುವ ಎಲ್ಲಾ ಮಾಧ್ಯಮ ಮಿತ್ರರಿಗೆ ಹೃತ್ತೂರ್ವಕ ಶುಭಾಶಯಗಳು.

~ಅಫ್ಸರ್ ಕೊಡ್ಲಿಪೇಟೆ ,
ರಾಜ್ಯ ಪ್ರಧಾನ ಕಾರ್ಯದರ್ಶಿ, SDPI

SDPIKarnataka #NationalPressDay

admin

Recent Posts

ಸಂತಾಪಗಳು

ಲಿಯಾಕತ್ ಆಲಿ 3. 2026 ಕೊಡಗು ಜಿಲ್ಲೆಯ ಮಡಿಕೇರಿ ನಿವಾಸಿಯಾದ ಮಡಿಕೇರಿ ಹಿಂದಿನ ಪುರಸಭೆಯ ಮಾಜಿ ಉಪಾಧ್ಯಕ್ಷ ಲಿಯಾಕತ್ ಆಲಿ…

2 days ago

ಪಶ್ಚಿಮ ಏಷ್ಯಾ ಸಂಘರ್ಷದಿಂದ ಉಂಟಾಗಿರುವ ಎಲ್‌.ಪಿ.ಜಿ ಕೊರತೆ ಮತ್ತು ರೆಸ್ಟೋರೆಂಟ್‌ಗಳ ಸಂಕಷ್ಟ – ಕೇಂದ್ರ ಸರ್ಕಾರದ ನಿರ್ಲಕ್ಷ ನಡೆಗೆ ತೀವ್ರಖಂಡನೆ: ಎಸ್.ಡಿ.ಪಿ.ಐ.

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಾಸ್ಮಿನ್ ಫಾರೂಖಿ ಅವರು, ಪಶ್ಚಿಮ ಏಷ್ಯಾದಲ್ಲಿ…

5 days ago

تعزيتي خطاب مرحومهعائشہ شبیر

آج بنگلورو میں سوشیل ڈیموکریٹک پارٹی آف انز ٹی آف انڈیا (SDPI) کی اسٹیٹ کمیٹی…

7 days ago

ಸಾಂತ್ವನ ಸಭೆ ಆಯಿಷಾ ಶಬ್ಬಿರ್

ಇಂದು ಬೆಂಗಳೂರಿನಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ರಾಜ್ಯ ಸಮಿತಿ ಸದಸ್ಯೆಯಾಗಿದ್ದ ದಿವಂಗತ ಆಯಿಷಾ ಶಬ್ಬಿರ್ ಅವರ…

7 days ago

Taziyati Jalsa Marhooma Ayesha Shabbir

Aaj Bengaluru mein Social Democratic Party of India (SDPI) ki State Committee Member marhooma Ayesha…

7 days ago

ಸಂತಾಪ ಸಭೆ

ಮರ್ಹೂಮಾ ಆಯಿಷಾ ಶಬೀರ್ تعزیتی اجلاس مرحومہ عائشہ شبیر آپ کی جدوجہد، اخلاص اور خدمت ملت…

1 week ago