Categories: featureNewsPolitics

ಸಂತಾಪಗಳು

ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್‌ ಅಧಿಕಾರಿ ಮಹಾಂತೇಶ್ ಬೀಳಗಿ ಯವರ ಮರಣದ ಸುದ್ದಿ ಅತೀವ ನೋವುಂಟು ಮಾಡಿದೆ.

ಅವರು ಕರ್ತವ್ಯ ನಿರ್ವಹಿಸುತ್ತಿದ್ದ ಎಲ್ಲ ಕಡೆಗಳಲ್ಲಿಯೂ ತಮ್ಮ ದಕ್ಷತೆಗೆ ಮತ್ತು ಕರ್ತವ್ಯ ನಿಷ್ಠತೆಗೆ ಹೆಸರುವಾಸಿಯಾಗಿದ್ದರು,ಮಹಾಂತೇಶ್ ರವರ ಅಗಲುವಿಕೆಯಿಂದ ರಾಜ್ಯವು, ಪ್ರಾಮಾಣಿಕ, ಹಿರಿಯ ನಾಗರಿಕ ಸೇವೆಯ ಅಧಿಕಾರಿಯೊಬ್ಬರನ್ನು ಕಳೆದುಕೊಂಡಿದೆ ಮೃತರ ಕುಟುಂಬಕ್ಕೆ ಮತ್ತು ಬಂಧು ಬಳಗದವರಿಗೆ ಭಗವಂತ ದುಃಖ ಭರಿಸುವ ಶಕ್ತಿ ನೀಡಲಿ.

: ಸಂತಾಪ ಸೂಚಿಸಿದವರು :

~ಅಬ್ದುಲ್ ಮಜೀದ್
ರಾಜ್ಯಾಧ್ಯಕ್ಷರು, SDPI ಕರ್ನಾಟಕ

admin

Recent Posts

National Constitution Day

Let's continue to build a nation where every citizen lives with dignity, equality & hope.…

6 hours ago

ایس ڈی پی آئی کی نیشنل ریپریزنٹیٹو کونسل (این آر سی) منگلورو میں منعقد ہوگی

سوشیل ڈیموکریٹک پارٹی آف انڈیا (SDPI) کی نیشنل ریپریزنٹیٹو کونسل (NRC) 20 اور 21 جنوری…

21 hours ago

SDPI ki National Representative Council (NRC) Mangalore mein mun‘aqid hogi

Social Democratic Party of India (SDPI) ki National Representative Council (NRC) 20 aur 21 January…

21 hours ago

National Representative Council of SDPI will be held in Mangalore

The National Representative council (NRC) of Social Democratic Party of India will be held on…

21 hours ago

ಮಂಗಳೂರಿನಲ್ಲಿ ಎಸ್‌ಡಿಪಿಐ ರಾಷ್ಟ್ರೀಯ ಪ್ರತಿನಿಧಿ ಸಭೆ

ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI)ದ ರಾಷ್ಟ್ರೀಯ ಪ್ರತಿನಿಧಿ ಸಭೆ‌ (NRC) ಜನವರಿ 20 ಮತ್ತು 21, 2026…

21 hours ago

ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್.ಡಿ.ಪಿ.ಐ) ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ವತಿಯಿಂದ

ರಾಷ್ಟ್ರೀಯ ಸಂವಿಧಾನ ದಿನಾಚರಣೆ ಹಾಗೂ ಸ್ವಾಭಿಮಾನದ ರಾಜಕೀಯಕ್ಕಾಗಿ SDPI ಪಕ್ಷ ಸೇರ್ಪಡೆ ಕಾರ್ಯಕ್ರಮ 26.11.2025 4:00 pm ಈ ಕಾರ್ಯಕ್ರಮಕ್ಕೆ…

22 hours ago