Categories: featureNewsPolitics

ಸಂತಾಪಗಳು

ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್‌ ಅಧಿಕಾರಿ ಮಹಾಂತೇಶ್ ಬೀಳಗಿ ಯವರ ಮರಣದ ಸುದ್ದಿ ಅತೀವ ನೋವುಂಟು ಮಾಡಿದೆ.

ಅವರು ಕರ್ತವ್ಯ ನಿರ್ವಹಿಸುತ್ತಿದ್ದ ಎಲ್ಲ ಕಡೆಗಳಲ್ಲಿಯೂ ತಮ್ಮ ದಕ್ಷತೆಗೆ ಮತ್ತು ಕರ್ತವ್ಯ ನಿಷ್ಠತೆಗೆ ಹೆಸರುವಾಸಿಯಾಗಿದ್ದರು,ಮಹಾಂತೇಶ್ ರವರ ಅಗಲುವಿಕೆಯಿಂದ ರಾಜ್ಯವು, ಪ್ರಾಮಾಣಿಕ, ಹಿರಿಯ ನಾಗರಿಕ ಸೇವೆಯ ಅಧಿಕಾರಿಯೊಬ್ಬರನ್ನು ಕಳೆದುಕೊಂಡಿದೆ ಮೃತರ ಕುಟುಂಬಕ್ಕೆ ಮತ್ತು ಬಂಧು ಬಳಗದವರಿಗೆ ಭಗವಂತ ದುಃಖ ಭರಿಸುವ ಶಕ್ತಿ ನೀಡಲಿ.

: ಸಂತಾಪ ಸೂಚಿಸಿದವರು :

~ಅಬ್ದುಲ್ ಮಜೀದ್
ರಾಜ್ಯಾಧ್ಯಕ್ಷರು, SDPI ಕರ್ನಾಟಕ

admin

Recent Posts

ದಾವಣಗೆರೆ ಪಕ್ಷೇತರ ಅಭ್ಯರ್ಥಿಯಿಂದ ಅಫ್ಸರ್ ಕೊಡ್ಲಿಪೇಟೆಗೆ ಬೆಂಬಲ

ಕಾಂಗ್ರೆಸ್ಸಿನ ಹಿರಿಯ ಮುಖ೦ಡರು ದಾವಣಗೆರೆ ಉಪಚುನಾವಣೆಯ ಪಕ್ಷೇತರ ಅಭ್ಯರ್ಥಿಯೂ ಆದ ಎಚ್ ಸುಭಾನ್ ರವರು ಎಸ್ ಡಿ ಪಿ ಐ…

1 hour ago

ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರ ಉಪ ಚುನಾವಣೆ -2026

ABHI NAHI ТОН КАВНІ NAHI SDPI ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ರವರ ಚುನಾವಣಾ ಪ್ರಚಾರಾರ್ಥವಾಗಿ ಬೃಹತ್ ర్యాలి ದಿನಾಂಕ…

3 hours ago

ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರ ಉಪ ಚುನಾವಣೆ -2026

Abhi Nahi tho kabhi nahiಸ್ವಾಭಿಮಾನಕ್ಕಾಗಿ ಮತ ನೀಡಿ SDPI ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಅವರಬೃಹತ್ ಪ್ರಚಾರ ಸಮಾವೇಶ PLACE…

2 days ago

ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರ ಉಪಚುನಾವಣೆ

ಬದಲಾಯಿಸಿ ನೋಡಿ ಬದಲಾವಣೆ ಆಗುತ್ತೆ ABHI NAHI TO KABHI NAHI ಗುಲಾಮಗಿರಿಯ ರಾಜಕಾರಣ ಅಳಿಸೋಣ ಭಯ ಬೆದರಿಕೆಗೆ ತಕ್ಕ…

1 week ago