Categories: featureNewsPolitics

ಸಂತಾಪಗಳು

ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್‌ ಅಧಿಕಾರಿ ಮಹಾಂತೇಶ್ ಬೀಳಗಿ ಯವರ ಮರಣದ ಸುದ್ದಿ ಅತೀವ ನೋವುಂಟು ಮಾಡಿದೆ.

ಅವರು ಕರ್ತವ್ಯ ನಿರ್ವಹಿಸುತ್ತಿದ್ದ ಎಲ್ಲ ಕಡೆಗಳಲ್ಲಿಯೂ ತಮ್ಮ ದಕ್ಷತೆಗೆ ಮತ್ತು ಕರ್ತವ್ಯ ನಿಷ್ಠತೆಗೆ ಹೆಸರುವಾಸಿಯಾಗಿದ್ದರು,ಮಹಾಂತೇಶ್ ರವರ ಅಗಲುವಿಕೆಯಿಂದ ರಾಜ್ಯವು, ಪ್ರಾಮಾಣಿಕ, ಹಿರಿಯ ನಾಗರಿಕ ಸೇವೆಯ ಅಧಿಕಾರಿಯೊಬ್ಬರನ್ನು ಕಳೆದುಕೊಂಡಿದೆ ಮೃತರ ಕುಟುಂಬಕ್ಕೆ ಮತ್ತು ಬಂಧು ಬಳಗದವರಿಗೆ ಭಗವಂತ ದುಃಖ ಭರಿಸುವ ಶಕ್ತಿ ನೀಡಲಿ.

: ಸಂತಾಪ ಸೂಚಿಸಿದವರು :

~ಅಬ್ದುಲ್ ಮಜೀದ್
ರಾಜ್ಯಾಧ್ಯಕ್ಷರು, SDPI ಕರ್ನಾಟಕ

admin

Recent Posts

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…

1 day ago

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…

1 day ago

ರಾಜ್ಯ ಸರ್ಕಾರದವಾರಂಟ್ ಮುಗಿಸಿದ ಗ್ಯಾರಂಟಿ ಸ್ಕೀಮ್‌ಗಳುSDPI ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ನೇತೃತ್ವದಲ್ಲಿ ಪತ್ರಿಕಾಗೋಷ್ಠಿ

ಗ್ಯಾರೆಂಟಿ ಸ್ಕೀಮ್‌ ಗಳ ಹೆಸರಲ್ಲಿ ಜನರನ್ನು ಕಚೇರಿಗಳ ಮುಂದೆ ನಿಲ್ಲಿಸಿ ರಾಜ್ಯ ಸರ್ಕಾರ ಅಮಾನವೀಯವಾಗಿ ವರ್ತಿಸುತ್ತಿದೆ; ಸರ್ಕಾರಗಳು ಬರೀ ಡಾಕ್ಯುಮೆಂಟ್…

1 day ago