ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ರಾಜ್ಯ ಸಮಿತಿ ಸಭೆ ದಿನಾಂಕ 28/11/2025 ರಂದು ಪಕ್ಷದ ಮುಖ್ಯ ಕಚೇರಿ, ಬೆಂಗಳೂರ ದಲ್ಲಿ ಯಶಸ್ವಿಯಾಗಿ ನಡೆಯಿತು. ಸಭೆಯಲ್ಲಿ ರಾಜ್ಯದ ಪ್ರಸ್ತುತ ರಾಜಕೀಯ ಪರಿಸ್ಥಿತಿ, ಕಾನೂನು-ವ್ಯವಸ್ಥೆಯ ಹದಗೆಟ್ಟ ಸ್ಥಿತಿ, ಕೇಂದ್ರ ಸರ್ಕಾರದ SIR ನೀತಿಯ ಪರಿಣಾಮಗಳು ಹಾಗೂ ಅಲ್ಪಸಂಖ್ಯಾತರು ಮತ್ತು ದಲಿತರ ಮೇಲೆ ನಡೆಯುತ್ತಿರುವ ಅನ್ಯಾಯಗಳ ಕುರಿತು ವಿವರವಾದ ಚರ್ಚೆ ನಡೆಯಿತು.
ಸಭೆಯನ್ನು ರಾಜ್ಯ ಅಧ್ಯಕ್ಷರಾದ ಅಬ್ದುಲ್ ಮಜೀದ್ ನೇತೃತ್ವವಹಿಸಿದ್ದರು ಹಾಗೂ ರಾಜ್ಯದ ಪ್ರಮುಖ ನಾಯಕರ ಉಪಸ್ಥಿತಿ ಸಭೆಗೆ ವಿಶೇಷ ಮಹತ್ವ ನೀಡಿತು. SDPI ನ್ಯಾಯ, ಸಮಾನತೆ ಮತ್ತು ಜನಹಿತಕ್ಕಾಗಿ ಬದ್ಧವಾಗಿ ಹೋರಾಟ ಮುಂದುವರಿಸಲು ನಿರ್ಧರಿಸಿದೆ.
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ
ಪೆರಿಯಾರ್ ಅವರ ಹೋರಾಟ ಮಾನವ ಘನತೆ, ಸಮಾನತೆ ಮತ್ತು ಸ್ವಾಭಿಮಾನದ ಪ್ರತೀಕ: ಅಪ್ಸರ್ ಕೊಡ್ಲಿಪೇಟೆ ಆನೇಕಲ್:ಸೆ. 17:ಸಾಮಾಜಿಕ ನ್ಯಾಯ, ಸಮಾನತೆ,…
13 ಸೆಪ್ಟೆಂಬರ್ 2026ಪಾಲನ ಭವನ , ಬೆಂಗಳೂರು WIM
5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh
Prakash Raj, Abdul Majeed SDPI and several others detained by Bengaluru Police During Election Commission…
SDPIKarnataka #NepalFloods
ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…