Categories: featureNewsPolitics

ಸಂತಾಪಗಳು

ಶ್ರೀ ಆರ್.ವಿ. ದೇವರಾಜ್
ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಹಿರಿಯ ಕಾಂಗ್ರೆಸ್‌ ನಾಯಕರು

ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಹಿರಿಯ ಕಾಂಗ್ರೆಸ್ ನಾಯಕರು ಆಗಿದ್ದ ಶ್ರೀ ಆರ್.ವಿ. ದೇವರಾಜ್ ಅವರ ಅಗಲಿಕೆ ನನಗೆ ಅಪಾರವಾದ ದುಃಖ ತಂದಿದೆ. ಜನಸೇವೆಗೆ ಅವರ ಬದ್ಧತೆ, ಸರಳ ನಾಯಕತ್ವ ಮತ್ತು ಎಲ್ಲ ವರ್ಗಗಳ ಜನರೊಂದಿಗೆ ಹೊಂದಿಕೊಂಡು ಕೆಲಸ ಮಾಡಿದ ಗುಣಗಳು ಅವರಿಗೆ ವಿಶಾಲವಾದ ಗೌರವವನ್ನು ತಂದಿದ್ದವು. ಎಸ್‌ಡಿಪಿಐ ಕರ್ನಾಟಕ ರಾಜ್ಯ ಸಮಿತಿಯ
ಪರವಾಗಿ ಅವರ ಕುಟುಂಬದವರಿಗೆ, ಬಂಧು-ಬಳಗಕ್ಕೆ ಮತ್ತು ಅಭಿಮಾನಿಗಳಿಗೆ ನನ್ನ ಹೃತ್ತೂರ್ವಕ ಸಂತಾಪಗಳು. ಸರ್ವಶಕ್ತನು ಅವರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಈ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಕುಟುಂಬಕ್ಕೆ ನೀಡಲಿ.

~ಅಬ್ದುಲ್ ಮಜೀದ್
ರಾಜ್ಯಾಧ್ಯಕ್ಷರು, SDPI ಕರ್ನಾಟಕ

admin

Recent Posts

ರಾಜ್ಯ ಮತ್ತು ಜಿಲ್ಲಾ SDPI ನಾಯಕರಿಗೆ

ಸುಸ್ವಾಗತ ರಾಜ್ಯ ಪ್ರತಿನಿಧಿ ಸಭೆ - 2026 SRC STATE REPRESENTATIVE COUNCIL-2026 @RAICHUR, Karnataka | 28.6.2026 Welcome…

1 day ago

SRC-ರಾಜ್ಯ ಪ್ರತಿನಿಧಿ ಸಭೆ 2026 ಕರ್ನಾಟಕ

ಗ್ರೀನ್ ಪ್ಯಾಲೆಸ್ ಸಭಾಂಗಣ | ರಾಯಚೂರು । 28 JUNE 2026 ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ…

4 days ago

ಪರ್ಯಾಯ ರಾಜಕಾರಣದ

ಸಕಾರಾತ್ಮಕ ಹೆಜ್ಜೆ 18 ನೇ ವರ್ಷಕ್ಕೆ SDPI ಸಂಸ್ಥಾಪನಾ ದಿನಾಚರಣೆ SDPI FORMATION DAY SIDDIQ MULKY SWC Member…

6 days ago

ಪರ್ಯಾಯ ರಾಜಕಾರಣದ

ಸಕಾರಾತ್ಮಕ ಹೆಜ್ಜೆ 18 ನೇ ವರ್ಷಕ್ಕೆ SDPI ಸಂಸ್ಥಾಪನಾ ದಿನಾಚರಣೆ SDPI FORMATION DAY FAIROZE ULLA SHAREEF SWC…

6 days ago

ಪರ್ಯಾಯ ರಾಜಕಾರಣದ

ಸಕಾರಾತ್ಮಕ ಹೆಜ್ಜೆ 18 ನೇ ವರ್ಷಕ್ಕೆ SDPI ಸಂಸ್ಥಾಪನಾ ದಿನಾಚರಣೆ SDPI FORMATION DAY MOHAMMED SIDDIQ SWC Member…

6 days ago