ಶ್ರೀ ಆರ್.ವಿ. ದೇವರಾಜ್
ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಹಿರಿಯ ಕಾಂಗ್ರೆಸ್ ನಾಯಕರು
ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಹಿರಿಯ ಕಾಂಗ್ರೆಸ್ ನಾಯಕರು ಆಗಿದ್ದ ಶ್ರೀ ಆರ್.ವಿ. ದೇವರಾಜ್ ಅವರ ಅಗಲಿಕೆ ನನಗೆ ಅಪಾರವಾದ ದುಃಖ ತಂದಿದೆ. ಜನಸೇವೆಗೆ ಅವರ ಬದ್ಧತೆ, ಸರಳ ನಾಯಕತ್ವ ಮತ್ತು ಎಲ್ಲ ವರ್ಗಗಳ ಜನರೊಂದಿಗೆ ಹೊಂದಿಕೊಂಡು ಕೆಲಸ ಮಾಡಿದ ಗುಣಗಳು ಅವರಿಗೆ ವಿಶಾಲವಾದ ಗೌರವವನ್ನು ತಂದಿದ್ದವು. ಎಸ್ಡಿಪಿಐ ಕರ್ನಾಟಕ ರಾಜ್ಯ ಸಮಿತಿಯ
ಪರವಾಗಿ ಅವರ ಕುಟುಂಬದವರಿಗೆ, ಬಂಧು-ಬಳಗಕ್ಕೆ ಮತ್ತು ಅಭಿಮಾನಿಗಳಿಗೆ ನನ್ನ ಹೃತ್ತೂರ್ವಕ ಸಂತಾಪಗಳು. ಸರ್ವಶಕ್ತನು ಅವರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಈ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಕುಟುಂಬಕ್ಕೆ ನೀಡಲಿ.
~ಅಬ್ದುಲ್ ಮಜೀದ್
ರಾಜ್ಯಾಧ್ಯಕ್ಷರು, SDPI ಕರ್ನಾಟಕ
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು, ಹಣದ ಬಲ ಮತ್ತು ರಾಜ್ಯ ಯಂತ್ರಾಂಗದ ಬಹಿರಂಗ ದುರುಪಯೋಗದ ಮೂಲಕ ಪಡೆದ…
ಹುತಾತ್ಮ ದಿನ 04 ಮೇ "ನೂರು ವರ್ಷ ನರಿಯಾಗಿ ಬದುಕುವುದಕ್ಕಿಂತ ಒಂದು ದಿನ ಹುಲಿಯಾಗಿ ಬದುಕುವುದು ಉತ್ತಮ." ~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು…
ಕೇಂದ್ರ ಸರ್ಕಾರದ ನಿರಂತರ ಬೆಲೆ ಏರಿಕೆ ನೀತಿಯಿಂದ ಸಾಮಾನ್ಯ ಜನರು, ವಿಶೇಷವಾಗಿ ಬಡವರು ಮತ್ತು ಮಧ್ಯಮ ವರ್ಗದವರು ತೀವ್ರ ಸಂಕಷ್ಟಕ್ಕೆ…
-7 ಜನರು ಮೃತಪಟ್ಟಿದ್ದಾರೆ – ಇವರಲ್ಲಿ 2 ಮಕ್ಕಳು ಸೇರಿದ್ದಾರೆ! ಹಳೆಯದು, ಬಿರುಕು ಬಿದ್ದ ಗೋಡೆ ಕುಸಿದು ಬಡ ಮತ್ತು…
01 MAY 2026 "Respect Labour. Restore Dignity. Ensure Justice. This Labour Day, let every worker…