Categories: featureNewsPolitics

ಕಳೆದ 2 ವರ್ಷದಿಂದ, ಟಿಪ್ಪು ಜಯಂತಿಯಂದು, ಟಿಪ್ಪು ಸಮಾಧಿಗೆ, ಭೇಟಿಕೊಡುವ ಟಿಪ್ಪು ಅಭಿಮಾನಿಗಳನ್ನು, ತಡೆಯುವ ಉದ್ದೇಶದಿಂದ, ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ, ರಾಜ್ಯ ಕಾಂಗ್ರೆಸ್‌ ಸರ್ಕಾರ, ಪ್ರತಿ ವರ್ಷ ಹನುಮ ಜಯಂತಿಯಂದು ಸಂಘ ಪರಿವಾರದ ಗೂಂಡಾಗಳು,ಮಸೀದಿಯ ಮುಂದೆ, ದರ್ಗಾದ ಮುಂದೆ, ಮುಸ್ಲಿಮರ ಮನೆಗಳ ಮುಂದೆ ದಾಂದಲೆ ನಡೆಸುತ್ತಾರೆ ಎಂದು ಗೊತ್ತಿದ್ದರೂ, ಏಕೆ ನಿಷೇಧಾಜ್ಞೆ ಜಾರಿಗೊಳಿಸುವುದಿಲ್ಲ. ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಮುಸ್ಲಿಮರಿಗೊಂದು ಕಾನೂನು, ಸಂಘಿಗಳಿಗೆ ಒಂದು ಕಾನೂನು ಇದೆಯಾ?

Recent Posts

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

4 days ago