Categories: featureNewsPolitics

ಕಳೆದ 2 ವರ್ಷದಿಂದ, ಟಿಪ್ಪು ಜಯಂತಿಯಂದು, ಟಿಪ್ಪು ಸಮಾಧಿಗೆ, ಭೇಟಿಕೊಡುವ ಟಿಪ್ಪು ಅಭಿಮಾನಿಗಳನ್ನು, ತಡೆಯುವ ಉದ್ದೇಶದಿಂದ, ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ, ರಾಜ್ಯ ಕಾಂಗ್ರೆಸ್‌ ಸರ್ಕಾರ, ಪ್ರತಿ ವರ್ಷ ಹನುಮ ಜಯಂತಿಯಂದು ಸಂಘ ಪರಿವಾರದ ಗೂಂಡಾಗಳು,ಮಸೀದಿಯ ಮುಂದೆ, ದರ್ಗಾದ ಮುಂದೆ, ಮುಸ್ಲಿಮರ ಮನೆಗಳ ಮುಂದೆ ದಾಂದಲೆ ನಡೆಸುತ್ತಾರೆ ಎಂದು ಗೊತ್ತಿದ್ದರೂ, ಏಕೆ ನಿಷೇಧಾಜ್ಞೆ ಜಾರಿಗೊಳಿಸುವುದಿಲ್ಲ. ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಮುಸ್ಲಿಮರಿಗೊಂದು ಕಾನೂನು, ಸಂಘಿಗಳಿಗೆ ಒಂದು ಕಾನೂನು ಇದೆಯಾ?

Recent Posts

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…

21 hours ago

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…

21 hours ago

ರಾಜ್ಯ ಸರ್ಕಾರದವಾರಂಟ್ ಮುಗಿಸಿದ ಗ್ಯಾರಂಟಿ ಸ್ಕೀಮ್‌ಗಳುSDPI ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ನೇತೃತ್ವದಲ್ಲಿ ಪತ್ರಿಕಾಗೋಷ್ಠಿ

ಗ್ಯಾರೆಂಟಿ ಸ್ಕೀಮ್‌ ಗಳ ಹೆಸರಲ್ಲಿ ಜನರನ್ನು ಕಚೇರಿಗಳ ಮುಂದೆ ನಿಲ್ಲಿಸಿ ರಾಜ್ಯ ಸರ್ಕಾರ ಅಮಾನವೀಯವಾಗಿ ವರ್ತಿಸುತ್ತಿದೆ; ಸರ್ಕಾರಗಳು ಬರೀ ಡಾಕ್ಯುಮೆಂಟ್…

1 day ago