ಸಾಮಾಜಿಕ ನ್ಯಾಯಕ್ಕಾಗಿ.
ಚಲೋ ಬೆಳಗಾವಿ
ಅಂಬೇಡ್ಕರ್ ಜಾಥಾ-3
ಡಿಸೆಂಬರ್ 13 ರಿಂದ 15, 2025
🟢 2B ಮೀಸಲಾತಿ ಮರುಸ್ಥಾಪಿಸಿ 8% ಗೆ ಏರಿಸಿ.
🟢 S.I.R ರಾಜ್ಯದಲ್ಲಿ ಜಾರಿಗೊಳಿಸುವುದಿಲ್ಲವೆಂದು ನಿರ್ಣಯ ಕೈಗೊಳ್ಳಿ.
🟢 ಒಳ ಮೀಸಲಾತಿ ಗೊಂದಲ ಪರಿಹರಿಸಿ.
🟢 ಬೆಳಗಾವಿಯನ್ನು ಎರಡು ಜಿಲ್ಲೆಗಳಾಗಿ ವಿಂಗಡಿಸಿ.
🟢 ರೈತ ವಿರೋಧಿ ಜಾನುವಾರು ಪ್ರತಿಬಂಧಕ ಕಾನೂನನ್ನು ರದ್ದುಪಡಿಸಿ.
🟢 ಖಾಲಿ ಹುದ್ದೆಗಳನ್ನು ಭರ್ತಿಗೊಳಿಸಿ
ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…
~ಮಜೀದ್ ತುಂಬೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ SDPIKarnataka
ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…
~ದೆಹ್ಲಾನ್ ಬಾಖವಿ,ರಾಷ್ಟ್ರೀಯ ಉಪಾಧ್ಯಕ್ಷರು SDPI SDPIKarnataka
Smt. Chennamma Ji wife of former Prime Minister Shri H.D. Deve Gowda Ji. Deeply pained…