ಅಭಿನಂದನೆಗಳು
ಬಜ್ಪೆ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ SDPI ಗೆ ಮತ ನೀಡಿದ ಎಲ್ಲಾ ಮತದಾರರಿಗೂ ಧನ್ಯವಾದಗಳು. ನೂತನ ಪಟ್ಟಣ ಪಂಚಾಯತ್ ಗೆ ಮತದಾರರು ಮೂರು ಮಂದಿ ಅಭ್ಯರ್ಥಿಗಳನ್ನು ಕಳುಹಿಸಿ ಕೊಟ್ಟಿದ್ದಾರೆ. ವಿಜಯಗೊಂಡ ಮೂರು ಅಭ್ಯರ್ಥಿಗಳಿಗೂ ಅಭಿನಂದನೆಗಳು. ಚುನಾವಣಾ ಫಲಿತಾಂಶದಲ್ಲಿ SDPI ಯ ಎಲ್ಲಾ ಅಭ್ಯರ್ಥಿಗಳು ಸ್ವಾಭಿಮಾನದ ಮತವನ್ನು ಗಳಿಸಿ ಹೊಸ ಭಾಶ್ಯ ಬರೆದಿದ್ದಾರೆ. ಪಕ್ಷದ ಆಶಯ ಸಿದ್ಧಾಂತಗಳನ್ನು ಜನ ಮತ ನೀಡುವ ಮೂಲಕ ಮತ್ತೆ ಎತ್ತಿ ಹಿಡಿದಿದ್ದಾರೆ. ಈ ಚುನಾವಣೆಯಲ್ಲಿ ಹಗಲಿರುಳು ದುಡಿದ ಎಲ್ಲಾ ನಾಯಕರಿಗೆ, ಕಾರ್ಯಕರ್ತರಿಗೆ ಹಾಗೂ ಹಿತೈಷಿಗಳಿಗೆ ಧನ್ಯವಾದಗಳು.
ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI ಕರ್ನಾಟಕ
13 ಸೆಪ್ಟೆಂಬರ್ 2026ಪಾಲನ ಭವನ , ಬೆಂಗಳೂರು WIM
5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh
Prakash Raj, Abdul Majeed SDPI and several others detained by Bengaluru Police During Election Commission…
SDPIKarnataka #NepalFloods
ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…