ಅಭಿನಂದನೆಗಳು
ಬಜ್ಪೆ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ SDPI ಗೆ ಮತ ನೀಡಿದ ಎಲ್ಲಾ ಮತದಾರರಿಗೂ ಧನ್ಯವಾದಗಳು. ನೂತನ ಪಟ್ಟಣ ಪಂಚಾಯತ್ ಗೆ ಮತದಾರರು ಮೂರು ಮಂದಿ ಅಭ್ಯರ್ಥಿಗಳನ್ನು ಕಳುಹಿಸಿ ಕೊಟ್ಟಿದ್ದಾರೆ. ವಿಜಯಗೊಂಡ ಮೂರು ಅಭ್ಯರ್ಥಿಗಳಿಗೂ ಅಭಿನಂದನೆಗಳು. ಚುನಾವಣಾ ಫಲಿತಾಂಶದಲ್ಲಿ SDPI ಯ ಎಲ್ಲಾ ಅಭ್ಯರ್ಥಿಗಳು ಸ್ವಾಭಿಮಾನದ ಮತವನ್ನು ಗಳಿಸಿ ಹೊಸ ಭಾಶ್ಯ ಬರೆದಿದ್ದಾರೆ. ಪಕ್ಷದ ಆಶಯ ಸಿದ್ಧಾಂತಗಳನ್ನು ಜನ ಮತ ನೀಡುವ ಮೂಲಕ ಮತ್ತೆ ಎತ್ತಿ ಹಿಡಿದಿದ್ದಾರೆ. ಈ ಚುನಾವಣೆಯಲ್ಲಿ ಹಗಲಿರುಳು ದುಡಿದ ಎಲ್ಲಾ ನಾಯಕರಿಗೆ, ಕಾರ್ಯಕರ್ತರಿಗೆ ಹಾಗೂ ಹಿತೈಷಿಗಳಿಗೆ ಧನ್ಯವಾದಗಳು.
ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI ಕರ್ನಾಟಕ
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು, ಹಣದ ಬಲ ಮತ್ತು ರಾಜ್ಯ ಯಂತ್ರಾಂಗದ ಬಹಿರಂಗ ದುರುಪಯೋಗದ ಮೂಲಕ ಪಡೆದ…
ಹುತಾತ್ಮ ದಿನ 04 ಮೇ "ನೂರು ವರ್ಷ ನರಿಯಾಗಿ ಬದುಕುವುದಕ್ಕಿಂತ ಒಂದು ದಿನ ಹುಲಿಯಾಗಿ ಬದುಕುವುದು ಉತ್ತಮ." ~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು…
ಕೇಂದ್ರ ಸರ್ಕಾರದ ನಿರಂತರ ಬೆಲೆ ಏರಿಕೆ ನೀತಿಯಿಂದ ಸಾಮಾನ್ಯ ಜನರು, ವಿಶೇಷವಾಗಿ ಬಡವರು ಮತ್ತು ಮಧ್ಯಮ ವರ್ಗದವರು ತೀವ್ರ ಸಂಕಷ್ಟಕ್ಕೆ…
-7 ಜನರು ಮೃತಪಟ್ಟಿದ್ದಾರೆ – ಇವರಲ್ಲಿ 2 ಮಕ್ಕಳು ಸೇರಿದ್ದಾರೆ! ಹಳೆಯದು, ಬಿರುಕು ಬಿದ್ದ ಗೋಡೆ ಕುಸಿದು ಬಡ ಮತ್ತು…
01 MAY 2026 "Respect Labour. Restore Dignity. Ensure Justice. This Labour Day, let every worker…