ಅಭಿನಂದನೆಗಳು
ಬಜ್ಪೆ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ SDPI ಗೆ ಮತ ನೀಡಿದ ಎಲ್ಲಾ ಮತದಾರರಿಗೂ ಧನ್ಯವಾದಗಳು. ನೂತನ ಪಟ್ಟಣ ಪಂಚಾಯತ್ ಗೆ ಮತದಾರರು ಮೂರು ಮಂದಿ ಅಭ್ಯರ್ಥಿಗಳನ್ನು ಕಳುಹಿಸಿ ಕೊಟ್ಟಿದ್ದಾರೆ. ವಿಜಯಗೊಂಡ ಮೂರು ಅಭ್ಯರ್ಥಿಗಳಿಗೂ ಅಭಿನಂದನೆಗಳು. ಚುನಾವಣಾ ಫಲಿತಾಂಶದಲ್ಲಿ SDPI ಯ ಎಲ್ಲಾ ಅಭ್ಯರ್ಥಿಗಳು ಸ್ವಾಭಿಮಾನದ ಮತವನ್ನು ಗಳಿಸಿ ಹೊಸ ಭಾಶ್ಯ ಬರೆದಿದ್ದಾರೆ. ಪಕ್ಷದ ಆಶಯ ಸಿದ್ಧಾಂತಗಳನ್ನು ಜನ ಮತ ನೀಡುವ ಮೂಲಕ ಮತ್ತೆ ಎತ್ತಿ ಹಿಡಿದಿದ್ದಾರೆ. ಈ ಚುನಾವಣೆಯಲ್ಲಿ ಹಗಲಿರುಳು ದುಡಿದ ಎಲ್ಲಾ ನಾಯಕರಿಗೆ, ಕಾರ್ಯಕರ್ತರಿಗೆ ಹಾಗೂ ಹಿತೈಷಿಗಳಿಗೆ ಧನ್ಯವಾದಗಳು.
ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI ಕರ್ನಾಟಕ
ಡಾ|| ಬಾಬಾ ಸಾಹೇಬ್ ಅಂಬೇಡ್ಕರ್ 14 April, 2026 ಜನ್ಮ ದಿನಾಚರಣೆ ಪ್ರಯುಕ್ತ ಸಾಮಾಜಿಕ ನ್ಯಾಯ ದಿನಾಚರಣೆ SOCIAL JUSTICE…
SDPIKarnataka #PressConference
داؤ انگیری کے ضمنی انتخاب کے تناظر میں کانگریس پارٹی کی جانب سے اپنے ہی…
Davanagere by-election ke tanazur mein Congress party ki taraf se apne hi baghi leaders par…
In the context of the Davanagere by-election, the Congress party's allegation that its own rebel…
ದಾವಣಗೆರೆ ಉಪಚುನಾವಣೆಯ ಹಿನ್ನೆಲೆದಲ್ಲಿ ಕಾಂಗ್ರೆಸ್ ಪಕ್ಷವು ತನ್ನದೇ ಪಕ್ಷದ ಬಂಡಾಯ ನಾಯಕರ ಮೇಲೆ SDPI ಹಣಕಾಸು ಸಹಾಯ ಪಡೆದಿದ್ದಾರೆ ಎಂಬ…