Categories: featureNewsPolitics

ಎಂತಹ ನಾಚಿಕೆಗೇಡು, PMO IndiaಮೋದಿಜಿರವರೇSIR ಪ್ರಕ್ರಿಯೆಯಲ್ಲಿ ಟೀಂ ಇಂಡಿಯಾ ಕ್ರಿಕೆಟರ್ ಮೊಹಮ್ಮದ್ ಶಮಿ ಅವರಿಗೇ ಗುರುತು ಸಾಬೀತುಪಡಿಸಲು ಚುನಾವಣಾ ಆಯೋಗ ನೋಟಿಸ್ ನೀಡಿದರೆ, ಈ ಪ್ರಕ್ರಿಯೆಯ ಅಪಾಯ ಎಷ್ಟು ಗಂಭೀರವಾಗಿದೆ ಸ್ಪಷ್ಟವಾಗುತ್ತದೆ.ರಾಷ್ಟ್ರಮಟ್ಟದಲ್ಲಿ ಪರಿಚಿತ ವ್ಯಕ್ತಿಯೇ ತನ್ನ ಗುರುತನ್ನು ಸಾಬೀತುಪಡಿಸಬೇಕಾದರೆ,ಸಾಮಾನ್ಯ ಕೂಲಿ ಕಾರ್ಮಿಕರು, ಗ್ರಾಮಸ್ಥರು, ವಲಸಿಗರು, ಬಡವರ ಸ್ಥಿತಿ ಏನು?ಇದು ಪರಿಶೀಲನೆಯೇ? ಅಥವಾ ಮತದಾರರನ್ನು ಹೊರಗಿಡುವ ಸಂಚೇ?ಜನತಂತ್ರ ಕಾಗದದ ಭೀತಿಯ ಮೇಲೆ ನಿಲ್ಲಲಾರದು.SIR ನಿಲ್ಲಿಸಿ – ಮತದಾನದ ಹಕ್ಕನ್ನು ರಕ್ಷಿಸಿ!

Recent Posts

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…

1 day ago

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…

1 day ago

ರಾಜ್ಯ ಸರ್ಕಾರದವಾರಂಟ್ ಮುಗಿಸಿದ ಗ್ಯಾರಂಟಿ ಸ್ಕೀಮ್‌ಗಳುSDPI ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ನೇತೃತ್ವದಲ್ಲಿ ಪತ್ರಿಕಾಗೋಷ್ಠಿ

ಗ್ಯಾರೆಂಟಿ ಸ್ಕೀಮ್‌ ಗಳ ಹೆಸರಲ್ಲಿ ಜನರನ್ನು ಕಚೇರಿಗಳ ಮುಂದೆ ನಿಲ್ಲಿಸಿ ರಾಜ್ಯ ಸರ್ಕಾರ ಅಮಾನವೀಯವಾಗಿ ವರ್ತಿಸುತ್ತಿದೆ; ಸರ್ಕಾರಗಳು ಬರೀ ಡಾಕ್ಯುಮೆಂಟ್…

1 day ago