Categories: featureNewsPolitics

ಚಿಕ್ಕಮಗಳೂರು | ಜನವಿರೋಧಿ ಆಡಳಿತ, ಸಂವಿಧಾನ ಮೌಲ್ಯಗಳ ಕುಸಿತ; SDPI ಅಪ್ಸರ್ ಕೊಡ್ಲಿಪೇಟೆ

ಚಿಕ್ಕಮಗಳೂರು ತಾಲೂಕಿನ ಆಲ್ಲೂರಿನಲ್ಲಿ ಎಸ್‌ಡಿಪಿಐ ಮೂಡಿಗೆರೆ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ SDPI ಪಕ್ಷದ ಸಮಾವೇಶವು ಮಂಗಳವಾರ ಆಯೋಜಿಸಲಾಗಿತ್ತು.

ಬೆಂಗಳೂರು ಕೋಗಿಲು ಬಡಾವಣೆಯ ವಸತಿಹೀನ ಬಡ ಜನರ ಮನೆಗಳ ಮೇಲೆ ಬುಲ್ಡೋಜ‌ರ್ ಹತ್ತಿಸಿ ಅವರನ್ನು ವಸತಿ ಹಾಗೂ ಭೂಹೀನರನ್ನಾಗಿಸಿದ ಕಾಂಗ್ರೆಸ್‌ ಸರ್ಕಾರದ ನಡೆ ಮಾನವೀಯತೆಯ ವಿರುದ್ಧದ ಕ್ರೂರ ಕೃತ್ಯ ಎಂದು ತೀವ್ರವಾಗಿ ಖಂಡಿಸಿದರು. ದೇವರಾಜ ಅರಸು ಅವರು ಭೂ ಸುಧಾರಣೆ ಮತ್ತು ಮೀಸಲಾತಿಯ ಮೂಲಕ ಸಾಮಾಜಿಕ ನ್ಯಾಯದ ಇತಿಹಾಸ ನಿರ್ಮಿಸಿದರೆ, ಅದೇ ಅರಸು ಅವರ ಪರಂಪರೆಯನ್ನು ಮುರಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಗಿಲು ನಿರಾಶ್ರಿತರ ಮೇಲೆ ದೌರ್ಜನ್ಯ ಎಸಗಿ ಸಾಧನೆ ಮೆರೆದಿದ್ದಾರೆ ಎಂದು ಎಸ್ ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಅಪ್ಸರ್ ಕೊಡ್ಲಿಪೇಟೆ ವ್ಯಂಗ್ಯವಾಗಿ ಮಾತಾಡಿದ್ದಾರೆ. ಅಲ್ಪಸಂಖ್ಯಾತ ಸಮುದಾಯದ 2ಬಿ ಮೀಸಲಾತಿಯನ್ನು ಎರಡುವರೆ ವರ್ಷಗಳಾದರೂ ಮರುಸ್ಥಾಪನೆ ಮಾಡದೆ ಇರುವುದೂ ಈ ಸರ್ಕಾರದ ಜನವಿರೋಧಿ ಹಾಗೂ ದ್ವಂದ್ವ ನೀತಿಗೆ ಸ್ಪಷ್ಟ ಉದಾಹರಣೆಯಾಗಿದೆ. ಹಾಗೆಯೇ, ವಸತಿ ಒದಗಿಸುವುದು ಸರ್ಕಾರದ ಮೂಲ ಜವಾಬ್ದಾರಿಯಾಗಿದೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸ‌ರ್ ಕೊಡ್ಲಿಪೇಟೆ ತಿಳಿಸಿದರು.

admin

Recent Posts

NAMAZ-E-JANAZA & TADFEEN

Announcement AYESHA SHABBIR 25/02/26, WEDNESDAY @1:30 Pm ZOHAR Namaz @MASJID-E-UQBA Saraipalya, THANISANDRA, BANGALORE Scan for…

5 hours ago

Condolences

We are deeply saddened by the demise of AYESHA MADAM SWC Member and WIM State…

9 hours ago

“ಅನ್ಯಾಯದ ವಿರುದ್ಧ ಎದ್ದ ಸ್ವರವೇ ಸ್ವಾತಂತ್ರ್ಯದ ಬೀಜವಾಗುತ್ತದೆ.”

ಭಾರತದ ಸ್ವಾಭಿಮಾನದ ಸಂಕೇತವಾಗಿ, ಬ್ರಿಟಿಷರ ದಮನಕ್ಕೆ ತಲೆಬಾಗದೆ ಹೋರಾಡಿದ ಧೈರ್ಯಶಾಲಿ ವೀರನಾರಿ ಕಿತ್ತೂರು ರಾಣಿ ಚೆನ್ನಮ್ಮ ಅವರ ಪುಣ್ಯತಿಥಿಯಂದು ಅವರ…

3 days ago