Skip to content
  • Home
  • Organization
    • About
    • Ideology
  • Leadership
    • State Working Committee
    • State President
  • Gallery
    • Relief/Rescue Work during COVID-19
    • Siddapura Ward Activities
  • Media
    • Kannada Press Releases
    • English Press Releases
    • Urdu Press Releases
  • Events
  • Contact

ಎಂತಹ ನಾಚಿಕೆಗೇಡು, PMO IndiaಮೋದಿಜಿರವರೇSIR ಪ್ರಕ್ರಿಯೆಯಲ್ಲಿ ಟೀಂ ಇಂಡಿಯಾ ಕ್ರಿಕೆಟರ್ ಮೊಹಮ್ಮದ್ ಶಮಿ ಅವರಿಗೇ ಗುರುತು ಸಾಬೀತುಪಡಿಸಲು ಚುನಾವಣಾ ಆಯೋಗ ನೋಟಿಸ್ ನೀಡಿದರೆ, ಈ ಪ್ರಕ್ರಿಯೆಯ ಅಪಾಯ ಎಷ್ಟು ಗಂಭೀರವಾಗಿದೆ ಸ್ಪಷ್ಟವಾಗುತ್ತದೆ.ರಾಷ್ಟ್ರಮಟ್ಟದಲ್ಲಿ ಪರಿಚಿತ ವ್ಯಕ್ತಿಯೇ ತನ್ನ ಗುರುತನ್ನು ಸಾಬೀತುಪಡಿಸಬೇಕಾದರೆ,ಸಾಮಾನ್ಯ ಕೂಲಿ ಕಾರ್ಮಿಕರು, ಗ್ರಾಮಸ್ಥರು, ವಲಸಿಗರು, ಬಡವರ ಸ್ಥಿತಿ ಏನು?ಇದು ಪರಿಶೀಲನೆಯೇ? ಅಥವಾ ಮತದಾರರನ್ನು ಹೊರಗಿಡುವ ಸಂಚೇ?ಜನತಂತ್ರ ಕಾಗದದ ಭೀತಿಯ ಮೇಲೆ ನಿಲ್ಲಲಾರದು.SIR ನಿಲ್ಲಿಸಿ – ಮತದಾನದ ಹಕ್ಕನ್ನು ರಕ್ಷಿಸಿ!

  • Home
  • Blog
  • ಎಂತಹ ನಾಚಿಕೆಗೇಡು, PMO IndiaಮೋದಿಜಿರವರೇSIR ಪ್ರಕ್ರಿಯೆಯಲ್ಲಿ ಟೀಂ ಇಂಡಿಯಾ ಕ್ರಿಕೆಟರ್ ಮೊಹಮ್ಮದ್ ಶಮಿ ಅವರಿಗೇ ಗುರುತು ಸಾಬೀತುಪಡಿಸಲು ಚುನಾವಣಾ ಆಯೋಗ ನೋಟಿಸ್ ನೀಡಿದರೆ, ಈ ಪ್ರಕ್ರಿಯೆಯ ಅಪಾಯ ಎಷ್ಟು ಗಂಭೀರವಾಗಿದೆ ಸ್ಪಷ್ಟವಾಗುತ್ತದೆ.ರಾಷ್ಟ್ರಮಟ್ಟದಲ್ಲಿ ಪರಿಚಿತ ವ್ಯಕ್ತಿಯೇ ತನ್ನ ಗುರುತನ್ನು ಸಾಬೀತುಪಡಿಸಬೇಕಾದರೆ,ಸಾಮಾನ್ಯ ಕೂಲಿ ಕಾರ್ಮಿಕರು, ಗ್ರಾಮಸ್ಥರು, ವಲಸಿಗರು, ಬಡವರ ಸ್ಥಿತಿ ಏನು?ಇದು ಪರಿಶೀಲನೆಯೇ? ಅಥವಾ ಮತದಾರರನ್ನು ಹೊರಗಿಡುವ ಸಂಚೇ?ಜನತಂತ್ರ ಕಾಗದದ ಭೀತಿಯ ಮೇಲೆ ನಿಲ್ಲಲಾರದು.SIR ನಿಲ್ಲಿಸಿ – ಮತದಾನದ ಹಕ್ಕನ್ನು ರಕ್ಷಿಸಿ!
07
Jan
  • By admin
  • feature, News, Politics

~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು SDPI, ಕರ್ನಾಟಕ

SIR #SDPIKarnataka #MohammedShami

Post Views: 132
  • Share:
Previous Post

ಮಾಜಿ ಜೆಡಿಎಸ್ ಮುಖಂಡರು ಹಾಗೂ ದಲಿತ ಸಮುದಾಯದ ಪ್ರಮುಖ ನಾಯಕರು, ಹಾಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಸಂಗಪ್ಪ ಅವರು ಇಂದು ರಾಜ್ಯ ಅಧ್ಯಕ್ಷರಾದ ಅಬ್ದುಲ್‌ ಮಜೀದ್‌ ಅವರ ಸಮ್ಮುಖದಲ್ಲಿ ಅಧಿಕೃತವಾಗಿ SDPIಗೆ ಸೇರ್ಪಡೆಗೊಂಡರು. ಸಾಮಾಜಿಕ ನ್ಯಾಯ ಮತ್ತು ಸಂವಿಧಾನ ಮೌಲ್ಯಗಳಿಗೆ ಬದ್ಧರಾದ ಸಂಗಪ್ಪ ಅವರ ಸೇರ್ಪಡೆಯಿಂದ ಗ್ರಾಮಮಟ್ಟದಲ್ಲಿ ಪಕ್ಷದ ಸಂಘಟನೆ ಮತ್ತಷ್ಟು ಬಲಪಡಲಿದೆ.

Next Post

ಚಿಕ್ಕಮಗಳೂರು | ಜನವಿರೋಧಿ ಆಡಳಿತ, ಸಂವಿಧಾನ ಮೌಲ್ಯಗಳ ಕುಸಿತ; SDPI ಅಪ್ಸರ್ ಕೊಡ್ಲಿಪೇಟೆ

Leave A Comment

Recent Posts

  • ಜಿಲ್ಲಾ ಪ್ರತಿನಿಧಿ ಸಭೆDISTRICT REPRESENTATIVE COUNCIL

    ಜಿಲ್ಲಾ ಪ್ರತಿನಿಧಿ ಸಭೆDISTRICT REPRESENTATIVE COUNCIL

    Jun 6,2026
  • WORLD ENVIRONMENT DAY

    WORLD ENVIRONMENT DAY

    Jun 5,2026
  • SDPI ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ಸದಸ್ಯರು, ಪುತ್ತೂರಿನ ಹಿರಿಯ ಉದ್ಯಮಿ, ಸಮಾಜಸೇವಕರು ಹಾಗೂ ವಿವಿಧ ಧಾರ್ಮಿಕ ಮತ್ತು ಸಾಮಾಜಿಕ ಸಂಘಟನೆಗಳಲ್ಲಿ ಮಹತ್ವದ ಜವಾಬ್ದಾರಿಗಳನ್ನು ನಿರ್ವಹಿಸಿದ್ದ ಸಾಗರ್ ಇಬ್ರಾಹಿಂ ಹಾಜಿ ಅವರ ನಿಧನದ ಸುದ್ದಿ ಅತ್ಯಂತ ದುಃಖವನ್ನುಂಟು ಮಾಡಿದೆ.ಅವರು ಸಮಾಜದ ಅಭಿವೃದ್ಧಿ, ಧಾರ್ಮಿಕ ಸೇವೆ ಹಾಗೂ ಜನಸಾಮಾನ್ಯರ ಕಲ್ಯಾಣಕ್ಕಾಗಿ ಸಲ್ಲಿಸಿದ ಕೊಡುಗೆಗಳು ಸದಾ ಸ್ಮರಣೀಯವಾಗಿರಲಿವೆ. ಅವರ ಅಗಲಿಕೆಯಿಂದ ಕುಟುಂಬಕ್ಕೆ ಮಾತ್ರವಲ್ಲ, ಪುತ್ತೂರು ಭಾಗದ ಸಮುದಾಯಕ್ಕೂ ಮತ್ತು SDPI ಪಕ್ಷಕ್ಕೂ ತುಂಬಲಾರದ ನಷ್ಟ ಉಂಟಾಗಿದೆ.ಅಲ್ಲಾಹು ತಆಲಾ ಮರ್ಹೂಮ್ ಸಾಗರ್ ಇಬ್ರಾಹಿಂ ಹಾಜಿಯವರ ಸಕಲ ಸತ್ಕರ್ಮಗಳನ್ನು ಸ್ವೀಕರಿಸಿ, ಅವರಿಗೆ ಜನ್ನತುಲ್ ಫಿರ್ದೌಸ್ ಅನುಗ್ರಹಿಸಲಿ. ಅವರ ಕುಟುಂಬಸ್ಥರು, ಬಂಧುಬಳಗ ಮತ್ತು ಅಭಿಮಾನಿಗಳಿಗೆ ಈ ದುಃಖವನ್ನು ಸಹಿಸುವ ಶಕ್ತಿ ಮತ್ತು ತಾಳ್ಮೆಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.

    SDPI ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ಸದಸ್ಯರು, ಪುತ್ತೂರಿನ ಹಿರಿಯ ಉದ್ಯಮಿ, ಸಮಾಜಸೇವಕರು ಹಾಗೂ ವಿವಿಧ ಧಾರ್ಮಿಕ ಮತ್ತು ಸಾಮಾಜಿಕ ಸಂಘಟನೆಗಳಲ್ಲಿ ಮಹತ್ವದ ಜವಾಬ್ದಾರಿಗಳನ್ನು ನಿರ್ವಹಿಸಿದ್ದ ಸಾಗರ್ ಇಬ್ರಾಹಿಂ ಹಾಜಿ ಅವರ ನಿಧನದ ಸುದ್ದಿ ಅತ್ಯಂತ ದುಃಖವನ್ನುಂಟು ಮಾಡಿದೆ.ಅವರು ಸಮಾಜದ ಅಭಿವೃದ್ಧಿ, ಧಾರ್ಮಿಕ ಸೇವೆ ಹಾಗೂ ಜನಸಾಮಾನ್ಯರ ಕಲ್ಯಾಣಕ್ಕಾಗಿ ಸಲ್ಲಿಸಿದ ಕೊಡುಗೆಗಳು ಸದಾ ಸ್ಮರಣೀಯವಾಗಿರಲಿವೆ. ಅವರ ಅಗಲಿಕೆಯಿಂದ ಕುಟುಂಬಕ್ಕೆ ಮಾತ್ರವಲ್ಲ, ಪುತ್ತೂರು ಭಾಗದ ಸಮುದಾಯಕ್ಕೂ ಮತ್ತು SDPI ಪಕ್ಷಕ್ಕೂ ತುಂಬಲಾರದ ನಷ್ಟ ಉಂಟಾಗಿದೆ.ಅಲ್ಲಾಹು ತಆಲಾ ಮರ್ಹೂಮ್ ಸಾಗರ್ ಇಬ್ರಾಹಿಂ ಹಾಜಿಯವರ ಸಕಲ ಸತ್ಕರ್ಮಗಳನ್ನು ಸ್ವೀಕರಿಸಿ, ಅವರಿಗೆ ಜನ್ನತುಲ್ ಫಿರ್ದೌಸ್ ಅನುಗ್ರಹಿಸಲಿ. ಅವರ ಕುಟುಂಬಸ್ಥರು, ಬಂಧುಬಳಗ ಮತ್ತು ಅಭಿಮಾನಿಗಳಿಗೆ ಈ ದುಃಖವನ್ನು ಸಹಿಸುವ ಶಕ್ತಿ ಮತ್ತು ತಾಳ್ಮೆಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.

    Jun 5,2026
  • ಉಡುಪಿ ಜಿಲ್ಲೆ, ಕುಂದಾಪುರ ತಾಲೂಕು, ಗಂಗೊಳ್ಳಿ ಗ್ರಾಮ ಪಂಚಾಯಿತಿ ಸದಸ್ಯರಾದ ಮ್ಯಾಕ್ಸಿಮ್ ಅಲ್ಬರ್ಟ್ ಫರ್ನಾಂಡಿಸ್ ಅವರು ನಮ್ಮನ್ನಗಲಿದ್ದಾರೆ. ಅವರ ಅಗಲಿಕೆ ನಮಗೆ ತೀವ್ರ ನೋವನ್ನುಂಟು ಮಾಡಿದೆ. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿಯು ಅವರ ಕುಟುಂಬ ವರ್ಗಕ್ಕೆ ಸಂತಾಪವನ್ನು ವ್ಯಕ್ತಪಡಿಸುತ್ತದೆ.

    ಉಡುಪಿ ಜಿಲ್ಲೆ, ಕುಂದಾಪುರ ತಾಲೂಕು, ಗಂಗೊಳ್ಳಿ ಗ್ರಾಮ ಪಂಚಾಯಿತಿ ಸದಸ್ಯರಾದ ಮ್ಯಾಕ್ಸಿಮ್ ಅಲ್ಬರ್ಟ್ ಫರ್ನಾಂಡಿಸ್ ಅವರು ನಮ್ಮನ್ನಗಲಿದ್ದಾರೆ. ಅವರ ಅಗಲಿಕೆ ನಮಗೆ ತೀವ್ರ ನೋವನ್ನುಂಟು ಮಾಡಿದೆ. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿಯು ಅವರ ಕುಟುಂಬ ವರ್ಗಕ್ಕೆ ಸಂತಾಪವನ್ನು ವ್ಯಕ್ತಪಡಿಸುತ್ತದೆ.

    Jun 1,2026
  • ಜಿಲ್ಲಾ ಪ್ರತಿನಿಧಿ ಸಭೆ

    ಜಿಲ್ಲಾ ಪ್ರತಿನಿಧಿ ಸಭೆ

    May 31,2026

Categories

  • englishpressreleases
  • feature
  • KannadaPressReleases
  • News
  • Politics
  • Uncategorized
  • UrduPressReleases

Tags

#2BMuslimReservation #2BReservation #15thFormationDay #17thFormationDay #21stJune #AbdulMajeed #AmbedkarJatha #ArrestPunithKerehalli #AssemblyElections2023 #AssemblyElections20223 #AutoRickshaw #BabriMasjid #Bangalore #Bengaluru #BJPGovt #BRBhaskarPrasad #ByElection2026 #ChaloBelagavi #ChaloBelgaum #COVID-19 #CowTraders #CowVigilantes #DakshinaKannada #Davangere #DharmasthalaFiles #FreePalestine #GST #IndiaWithPalestine #JanadikaraSamavesha #JoinSDPI #KantharajCommissionReport #Karnataka #Lockdown #Mysore #NRAssemblyCandidate #PalestineUnderAttack #PeoplesPowerConference #PressRelease #Protest #Resolutions #SDPI #SDPIFormationDay #SDPIKarnataka #TippuSultan sdpi

Important Links

  • Terms & Conditions
  • Refund & Cancellation Policy
  • Privacy Policy

Recent Posts

  • ಜಿಲ್ಲಾ ಪ್ರತಿನಿಧಿ ಸಭೆDISTRICT REPRESENTATIVE COUNCIL

    ಜಿಲ್ಲಾ ಪ್ರತಿನಿಧಿ ಸಭೆDISTRICT REPRESENTATIVE COUNCIL

    Jun 6,2026

Contact Us

  • sdpikarnataka@gmail.com
  • 080 4210 9049
  • SF 14C, Dignity Center, Hameed Shah Complex, Near-Ulsur Gate Police Station, Cubbonpet Main Rd, Bengaluru-560002
3678059
Total Visitors