ಈ ನಾಡು ಕಂಡ ಖ್ಯಾತ ಇಸ್ಲಾಮಿಕ್ ವಿದ್ವಾಂಸ, ಕರ್ನಾಟಕ ಅಮೀರೆ ಶರೀಯತ್ ಮತ್ತು ಸಬಿವುಲ್ ರಷಾದ್ ಅರೇಬಿಕ್ ಕಾಲೇಜು, ನಾಗವಾರ ಬೆಂಗಳೂರು ಇದರ ಪ್ರಾಂಶುಪಾಲರೂ ಆಗಿದ್ದ ಹಜರತ್ ಮೌಲಾನ ಸಗೀರ್ ಅಹ್ಮದ್ ರಾಶಾದಿ ನಿಧನ ಹೊಂದಿದರು. ಇನ್ನಾ ಅಲ್ಲಾಹಿ ವ ಇನ್ನಾ ಇಲೈಹಿ ರಾಜೀವೂನ್, ಅವರ ಅಂತಿಮ ದರ್ಶನ ಪಡೆದು, ಅವರ ಪರಲೋಕ ವಿಜಯಕ್ಕಾಗಿ ಪ್ರಾರ್ಥಿಸಿ ಅವರ ಕುಟುಂಬದವರಿಗೆ ಸಾಂತ್ವನ ಹೇಳಿದೆವು. ಮುಂತಾದ ಮುಖಂಡರು ಹಾಜರಿದ್ದರು.
ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…
ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…
~ಅಪ್ಸರ್ ಕೊಡ್ಲಿಪೇಟೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ
ಗ್ಯಾರೆಂಟಿ ಸ್ಕೀಮ್ ಗಳ ಹೆಸರಲ್ಲಿ ಜನರನ್ನು ಕಚೇರಿಗಳ ಮುಂದೆ ನಿಲ್ಲಿಸಿ ರಾಜ್ಯ ಸರ್ಕಾರ ಅಮಾನವೀಯವಾಗಿ ವರ್ತಿಸುತ್ತಿದೆ; ಸರ್ಕಾರಗಳು ಬರೀ ಡಾಕ್ಯುಮೆಂಟ್…