ಈ ನಾಡು ಕಂಡ ಖ್ಯಾತ ಇಸ್ಲಾಮಿಕ್ ವಿದ್ವಾಂಸ, ಕರ್ನಾಟಕ ಅಮೀರೆ ಶರೀಯತ್ ಮತ್ತು ಸಬಿವುಲ್ ರಷಾದ್ ಅರೇಬಿಕ್ ಕಾಲೇಜು, ನಾಗವಾರ ಬೆಂಗಳೂರು ಇದರ ಪ್ರಾಂಶುಪಾಲರೂ ಆಗಿದ್ದ ಹಜರತ್ ಮೌಲಾನ ಸಗೀರ್ ಅಹ್ಮದ್ ರಾಶಾದಿ ನಿಧನ ಹೊಂದಿದರು. ಇನ್ನಾ ಅಲ್ಲಾಹಿ ವ ಇನ್ನಾ ಇಲೈಹಿ ರಾಜೀವೂನ್, ಅವರ ಅಂತಿಮ ದರ್ಶನ ಪಡೆದು, ಅವರ ಪರಲೋಕ ವಿಜಯಕ್ಕಾಗಿ ಪ್ರಾರ್ಥಿಸಿ ಅವರ ಕುಟುಂಬದವರಿಗೆ ಸಾಂತ್ವನ ಹೇಳಿದೆವು. ಮುಂತಾದ ಮುಖಂಡರು ಹಾಜರಿದ್ದರು.

admin

Recent Posts

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

4 days ago