ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆಯುತ್ತಿರುವ ಎರಡು (ಜನವರಿ 20,21) ದಿನಗಳ ರಾಷ್ಟ್ರೀಯ ಪ್ರತಿನಿಧಿ ಸಭೆಯ ( NRC) ಎಲ್ಲಾ ವ್ಯವಸ್ಥೆಗಳನ್ನು ಉತ್ತಮ ರೀತಿಯಲ್ಲಿ ಮಾಡಿ ಈ ಸಭೆಯನ್ನು ಯಶಸ್ವಿಯಾಗಿ ನಡೆಸಲು ರಾಷ್ಟ್ರೀಯ ಹಾಗೂ ರಾಜ್ಯ ನಾಯಕರುಗಳಿಗೆ ಹೆಗಲಿಗೆ ಹೆಗಲು ಕೊಟ್ಟು ಯಾವುದೇ ವೈಯಕ್ತಿಕ ಲಾಭ, ಆಸೆ-ಆಕಾಂಕ್ಷೆಗಳಿಲ್ಲದೆ ಕಳೆದ ಹಲವಾರು ದಿನಗಳಿಂದ ರಾತ್ರಿ ಹಗಲು ಎನ್ನದೆ ದುಡಿದು ಸಹಕರಿಸಿದ ಮಂಗಳೂರು ನಗರ, ಮಂಗಳೂರು ಗ್ರಾಮಾಂತರ, ಉಡುಪಿ ಮತ್ತು ಇತರ ಜಿಲ್ಲೆಗಳ ಪಕ್ಷದ ಹಾಗೂ ವಿಮೆನ್ ಇಂಡಿಯಾ ಮೂಮೆಂಟ್ ನ ನಾಯಕರುಗಳು ಮತ್ತು ಕಾರ್ಯಕರ್ತರು ಹಾಗೂ ಸ್ವಯಂ ಸೇವಕರು, ಪಕ್ಷದ ಹಿತೈಷಿಗಳಿಗೆ ರಾಜ್ಯ ಸಮಿತಿ ವತಿಯಿಂದ ಹೃತೂರ್ವಕ ಅಭಿನಂದನೆಗಳು.
Social Democratic Party of India
Karnataka State Committee
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಾಸ್ಮಿನ್ ಫಾರೂಖಿ ಅವರು, ಪಶ್ಚಿಮ ಏಷ್ಯಾದಲ್ಲಿ…
آج بنگلورو میں سوشیل ڈیموکریٹک پارٹی آف انز ٹی آف انڈیا (SDPI) کی اسٹیٹ کمیٹی…
ಇಂದು ಬೆಂಗಳೂರಿನಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ರಾಜ್ಯ ಸಮಿತಿ ಸದಸ್ಯೆಯಾಗಿದ್ದ ದಿವಂಗತ ಆಯಿಷಾ ಶಬ್ಬಿರ್ ಅವರ…
Aaj Bengaluru mein Social Democratic Party of India (SDPI) ki State Committee Member marhooma Ayesha…