ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆಯುತ್ತಿರುವ ಎರಡು (ಜನವರಿ 20,21) ದಿನಗಳ ರಾಷ್ಟ್ರೀಯ ಪ್ರತಿನಿಧಿ ಸಭೆಯ ( NRC) ಎಲ್ಲಾ ವ್ಯವಸ್ಥೆಗಳನ್ನು ಉತ್ತಮ ರೀತಿಯಲ್ಲಿ ಮಾಡಿ ಈ ಸಭೆಯನ್ನು ಯಶಸ್ವಿಯಾಗಿ ನಡೆಸಲು ರಾಷ್ಟ್ರೀಯ ಹಾಗೂ ರಾಜ್ಯ ನಾಯಕರುಗಳಿಗೆ ಹೆಗಲಿಗೆ ಹೆಗಲು ಕೊಟ್ಟು ಯಾವುದೇ ವೈಯಕ್ತಿಕ ಲಾಭ, ಆಸೆ-ಆಕಾಂಕ್ಷೆಗಳಿಲ್ಲದೆ ಕಳೆದ ಹಲವಾರು ದಿನಗಳಿಂದ ರಾತ್ರಿ ಹಗಲು ಎನ್ನದೆ ದುಡಿದು ಸಹಕರಿಸಿದ ಮಂಗಳೂರು ನಗರ, ಮಂಗಳೂರು ಗ್ರಾಮಾಂತರ, ಉಡುಪಿ ಮತ್ತು ಇತರ ಜಿಲ್ಲೆಗಳ ಪಕ್ಷದ ಹಾಗೂ ವಿಮೆನ್ ಇಂಡಿಯಾ ಮೂಮೆಂಟ್ ನ ನಾಯಕರುಗಳು ಮತ್ತು ಕಾರ್ಯಕರ್ತರು ಹಾಗೂ ಸ್ವಯಂ ಸೇವಕರು, ಪಕ್ಷದ ಹಿತೈಷಿಗಳಿಗೆ ರಾಜ್ಯ ಸಮಿತಿ ವತಿಯಿಂದ ಹೃತೂರ್ವಕ ಅಭಿನಂದನೆಗಳು.
Social Democratic Party of India
Karnataka State Committee
ಪೆರಿಯಾರ್ ಅವರ ಹೋರಾಟ ಮಾನವ ಘನತೆ, ಸಮಾನತೆ ಮತ್ತು ಸ್ವಾಭಿಮಾನದ ಪ್ರತೀಕ: ಅಪ್ಸರ್ ಕೊಡ್ಲಿಪೇಟೆ ಆನೇಕಲ್:ಸೆ. 17:ಸಾಮಾಜಿಕ ನ್ಯಾಯ, ಸಮಾನತೆ,…
13 ಸೆಪ್ಟೆಂಬರ್ 2026ಪಾಲನ ಭವನ , ಬೆಂಗಳೂರು WIM
5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh
Prakash Raj, Abdul Majeed SDPI and several others detained by Bengaluru Police During Election Commission…
SDPIKarnataka #NepalFloods
ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…