Categories: featureNewsPolitics

ಹೃತ್ತೂರ್ವಕ ಅಭಿನಂದನೆಗಳು

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆಯುತ್ತಿರುವ ಎರಡು (ಜನವರಿ 20,21) ದಿನಗಳ ರಾಷ್ಟ್ರೀಯ ಪ್ರತಿನಿಧಿ ಸಭೆಯ ( NRC) ಎಲ್ಲಾ ವ್ಯವಸ್ಥೆಗಳನ್ನು ಉತ್ತಮ ರೀತಿಯಲ್ಲಿ ಮಾಡಿ ಈ ಸಭೆಯನ್ನು ಯಶಸ್ವಿಯಾಗಿ ನಡೆಸಲು ರಾಷ್ಟ್ರೀಯ ಹಾಗೂ ರಾಜ್ಯ ನಾಯಕರುಗಳಿಗೆ ಹೆಗಲಿಗೆ ಹೆಗಲು ಕೊಟ್ಟು ಯಾವುದೇ ವೈಯಕ್ತಿಕ ಲಾಭ, ಆಸೆ-ಆಕಾಂಕ್ಷೆಗಳಿಲ್ಲದೆ ಕಳೆದ ಹಲವಾರು ದಿನಗಳಿಂದ ರಾತ್ರಿ ಹಗಲು ಎನ್ನದೆ ದುಡಿದು ಸಹಕರಿಸಿದ ಮಂಗಳೂರು ನಗರ, ಮಂಗಳೂರು ಗ್ರಾಮಾಂತರ, ಉಡುಪಿ ಮತ್ತು ಇತರ ಜಿಲ್ಲೆಗಳ ಪಕ್ಷದ ಹಾಗೂ ವಿಮೆನ್ ಇಂಡಿಯಾ ಮೂಮೆಂಟ್ ನ ನಾಯಕರುಗಳು ಮತ್ತು ಕಾರ್ಯಕರ್ತರು ಹಾಗೂ ಸ್ವಯಂ ಸೇವಕರು, ಪಕ್ಷದ ಹಿತೈಷಿಗಳಿಗೆ ರಾಜ್ಯ ಸಮಿತಿ ವತಿಯಿಂದ ಹೃತೂರ್ವಕ ಅಭಿನಂದನೆಗಳು.

Social Democratic Party of India

Karnataka State Committee

admin

Recent Posts

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…

1 hour ago

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ - 4…

1 hour ago

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…

1 day ago

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…

1 day ago