ಈ ಎಲ್ಲಾ ಸವಾಲುಗಳ ನಡುವೆಯೂ, ನಮ್ಮ ಸಂವಿಧಾನದ ಮೌಲ್ಯಗಳು ಸಂರಕ್ಷಣೆಗೊಳ್ಳಲು ಒಗ್ಗಟ್ಟಿನ ಹೋರಾಟದ ಅಗತ್ಯವಿದೆ, ಪ್ರಜಾಪ್ರಭುತ್ವದ ಆಧಾರಸ್ತಂಭಗಳು ದೃಢವಾಗಲಿ, ಮತ್ತು ನಮ್ಮ ದೇಶದ ಪ್ರತಿಯೊಬ್ಬ ನಾಗರಿಕನ ಹಕ್ಕುಗಳು ರಕ್ಷಣೆಯಾಗಲಿ ಎಂಬ ಆಶಯದೊಂದಿಗೆ, ನಿಮಗೆಲ್ಲರಿಗೂ ಹೃದಯಪೂರ್ವಕ ಗಣರಾಜ್ಯೋತ್ಸವದ ಶುಭಾಶಯಗಳು!
~ಅಬ್ದುಲ್ ಮಜೀದ್
ರಾಜ್ಯಾಧ್ಯಕ್ಷರು, SDPI ಕರ್ನಾಟಕ
SDPIKarnataka #NepalFloods
ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…