Categories: featureNewsPolitics

ಪ್ರಿಯ ಸ್ನೇಹಿತರೇ, ಗಣರಾಜ್ಯೋತ್ಸವದ ಈ ಶುಭ ಸಂದರ್ಭದಲ್ಲಿ, ನಮ್ಮ ಭಾರತದ ಸಂವಿಧಾನದ ಮೌಲ್ಯಗಳನ್ನು ಸ್ಮರಿಸುತ್ತಾ, ನಾವು ಸ್ವಾತಂತ್ರ್ಯ, ಸಮಾನತೆ, ನ್ಯಾಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಆಶಯಗಳನ್ನು ಎತ್ತಿ ಹಿಡಿಯುವ ಗಣರಾಜ್ಯದ ಕನಸನ್ನು ನನಸಾಗಿಸಬೇಕಿದೆ . ಆದರೆ, ಇತ್ತೀಚಿನ ಕಾಲದಲ್ಲಿ ಸಂವಿಧಾನ ವಿರೋಧಿ ಕರಾಳ ಕಾನೂನುಗಳು, NIA ಮತ್ತು ED ಸಂಸ್ಥೆಗಳ ದುರುಪಯೋಗ, ಸರ್ಕಾರವನ್ನು ಪ್ರಶ್ನಿಸುವವರ ಮೇಲೆ UAPA ಹೇರಿ ಅಕ್ರಮ ಬಂಧನಗಳ ಮೂಲಕ ಧ್ವನಿ ಎತ್ತುವವರನ್ನು ಮೌನವಾಗಿಸುವ ಆಳುವವರ ಷಡ್ಯಂತ್ರಗಳು ನಮ್ಮ ಸಂವಿಧಾನದ ಆತ್ಮವನ್ನೇ ದುರ್ಬಲಗೊಳಿಸುತ್ತಿವೆ.

ಈ ಎಲ್ಲಾ ಸವಾಲುಗಳ ನಡುವೆಯೂ, ನಮ್ಮ ಸಂವಿಧಾನದ ಮೌಲ್ಯಗಳು ಸಂರಕ್ಷಣೆಗೊಳ್ಳಲು ಒಗ್ಗಟ್ಟಿನ ಹೋರಾಟದ ಅಗತ್ಯವಿದೆ, ಪ್ರಜಾಪ್ರಭುತ್ವದ ಆಧಾರಸ್ತಂಭಗಳು ದೃಢವಾಗಲಿ, ಮತ್ತು ನಮ್ಮ ದೇಶದ ಪ್ರತಿಯೊಬ್ಬ ನಾಗರಿಕನ ಹಕ್ಕುಗಳು ರಕ್ಷಣೆಯಾಗಲಿ ಎಂಬ ಆಶಯದೊಂದಿಗೆ, ನಿಮಗೆಲ್ಲರಿಗೂ ಹೃದಯಪೂರ್ವಕ ಗಣರಾಜ್ಯೋತ್ಸವದ ಶುಭಾಶಯಗಳು!

~ಅಬ್ದುಲ್ ಮಜೀದ್
ರಾಜ್ಯಾಧ್ಯಕ್ಷರು, SDPI ಕರ್ನಾಟಕ

admin

Recent Posts

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…

5 days ago

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ - 4…

5 days ago

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…

7 days ago

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…

7 days ago