ಈ ಸಭೆ ಕೇವಲ ಒಂದು ಕಾರ್ಯಕ್ರಮವಲ್ಲ; ಮತದಾರರ ಹಕ್ಕುಗಳ ರಕ್ಷಣೆ, ಪ್ರಜಾಸತ್ತಾತ್ಮಕ ಮೌಲ್ಯಗಳ ಉಳಿವು ಮತ್ತು ಪರ್ಯಾಯ ರಾಜಕೀಯದ ಅಗತ್ಯತೆಯನ್ನು ಜನಸಾಮಾನ್ಯರಿಗೆ ತಲುಪಿಸುವ ಮಹತ್ವದ ಪ್ರಯತ್ನವಾಗಿತ್ತು. ಇಂತಹ ಅರ್ಥಪೂರ್ಣ ಕಾರ್ಯಕ್ರಮವನ್ನು ಶಿಸ್ತಿನಿಂದ, ಬದ್ಧತೆಯಿಂದ ಮತ್ತು ಸಂಘಟಿತವಾಗಿ ಯಶಸ್ವಿಗೊಳಿಸಿರುವುದು ದಾವಣಗೆರೆ ಜಿಲ್ಲೆಯ ಸಂಘಟನಾ ಶಕ್ತಿಗೆ ಸಾಕ್ಷಿಯಾಗಿದೆ.
ಸಾಮಾಜಿಕ ನ್ಯಾಯ, ಸಂವಿಧಾನಾತ್ಮಕ ಹಕ್ಕುಗಳ ರಕ್ಷಣೆ ಮತ್ತು ದಮನಿತರ ಧ್ವನಿಯಾಗಿ ಪಕ್ಷವನ್ನು ಇನ್ನಷ್ಟು ಬಲಿಷ್ಠಗೊಳಿಸುವ ದಿಶೆಯಲ್ಲಿ ನಿಮ್ಮ ನಿರಂತರ ತ್ಯಾಗ, ಶ್ರಮ ಮತ್ತು ಬದ್ಧತೆ ಶ್ಲಾಘನೀಯವಾಗಿದೆ. ನಿಮ್ಮ ಈ ಸೇವಾಭಾವನೆ ಮುಂದಿನ ದಿನಗಳಲ್ಲಿ ಇನ್ನಷ್ಟು ಹೋರಾಟಗಳಿಗೆ ಶಕ್ತಿ ನೀಡಲಿದೆ ಎಂಬ ವಿಶ್ವಾಸ ನನಗಿದೆ.
ಪಕ್ಷದ ತತ್ವ, ಶಿಸ್ತು ಮತ್ತು ಹೋರಾಟದ ಮನೋಭಾವವನ್ನು ನೆಲಮಟ್ಟದಲ್ಲಿ ಜೀವಂತವಾಗಿ ಉಳಿಸಿಕೊಂಡು ಸಾಗುತ್ತಿರುವ ನಿಮ್ಮೆಲ್ಲರಿಗೂ ಮತ್ತೊಮ್ಮೆ ಹೃದಯಪೂರ್ವಕ ಅಭಿನಂದನೆಗಳು.
~ಅಪ್ಸರ್ ಕೊಡ್ಲಿಪೇಟೆ,
ರಾಜ್ಯ ಪ್ರಧಾನ ಕಾರ್ಯದರ್ಶಿ
ಎಸ್ಡಿಪಿಐ ಕರ್ನಾಟಕ
ಜನರೊಂದಿಗೆ ಜನನಾಯಕ SDPI ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಸ್ವಾಭಿಮಾನಕ್ಕಾಗಿ ನಿಮ್ಮ ಅಮೂಲ್ಯವಾದ ಮತ ನೀಡಿ SDPIKarnataka #davangere #ByElection
SDPIKarnataka #ByElection #Davangere
نامزدگی ریلی Monday 23 2026 March | 10:30 AM مقام اختر رضا سرکل سے کارپوریشن…
Nomination Rally The time has come to unite for the politics of self-respect. Monday |…
ನಾಮಪತ್ರ ಸಲ್ಲಿಕೆ ರ್ಯಾಲಿ Monday 10:30 AM 23 March 2026 ಸ್ಥಳ: ಅಖ್ತರ್ ರಝಾ ಸರ್ಕಲ್ ರಿಂದ 'ಕಾರ್ಪೊರೇಷನ್…