ಈ ಸಭೆ ಕೇವಲ ಒಂದು ಕಾರ್ಯಕ್ರಮವಲ್ಲ; ಮತದಾರರ ಹಕ್ಕುಗಳ ರಕ್ಷಣೆ, ಪ್ರಜಾಸತ್ತಾತ್ಮಕ ಮೌಲ್ಯಗಳ ಉಳಿವು ಮತ್ತು ಪರ್ಯಾಯ ರಾಜಕೀಯದ ಅಗತ್ಯತೆಯನ್ನು ಜನಸಾಮಾನ್ಯರಿಗೆ ತಲುಪಿಸುವ ಮಹತ್ವದ ಪ್ರಯತ್ನವಾಗಿತ್ತು. ಇಂತಹ ಅರ್ಥಪೂರ್ಣ ಕಾರ್ಯಕ್ರಮವನ್ನು ಶಿಸ್ತಿನಿಂದ, ಬದ್ಧತೆಯಿಂದ ಮತ್ತು ಸಂಘಟಿತವಾಗಿ ಯಶಸ್ವಿಗೊಳಿಸಿರುವುದು ದಾವಣಗೆರೆ ಜಿಲ್ಲೆಯ ಸಂಘಟನಾ ಶಕ್ತಿಗೆ ಸಾಕ್ಷಿಯಾಗಿದೆ.
ಸಾಮಾಜಿಕ ನ್ಯಾಯ, ಸಂವಿಧಾನಾತ್ಮಕ ಹಕ್ಕುಗಳ ರಕ್ಷಣೆ ಮತ್ತು ದಮನಿತರ ಧ್ವನಿಯಾಗಿ ಪಕ್ಷವನ್ನು ಇನ್ನಷ್ಟು ಬಲಿಷ್ಠಗೊಳಿಸುವ ದಿಶೆಯಲ್ಲಿ ನಿಮ್ಮ ನಿರಂತರ ತ್ಯಾಗ, ಶ್ರಮ ಮತ್ತು ಬದ್ಧತೆ ಶ್ಲಾಘನೀಯವಾಗಿದೆ. ನಿಮ್ಮ ಈ ಸೇವಾಭಾವನೆ ಮುಂದಿನ ದಿನಗಳಲ್ಲಿ ಇನ್ನಷ್ಟು ಹೋರಾಟಗಳಿಗೆ ಶಕ್ತಿ ನೀಡಲಿದೆ ಎಂಬ ವಿಶ್ವಾಸ ನನಗಿದೆ.
ಪಕ್ಷದ ತತ್ವ, ಶಿಸ್ತು ಮತ್ತು ಹೋರಾಟದ ಮನೋಭಾವವನ್ನು ನೆಲಮಟ್ಟದಲ್ಲಿ ಜೀವಂತವಾಗಿ ಉಳಿಸಿಕೊಂಡು ಸಾಗುತ್ತಿರುವ ನಿಮ್ಮೆಲ್ಲರಿಗೂ ಮತ್ತೊಮ್ಮೆ ಹೃದಯಪೂರ್ವಕ ಅಭಿನಂದನೆಗಳು.
~ಅಪ್ಸರ್ ಕೊಡ್ಲಿಪೇಟೆ,
ರಾಜ್ಯ ಪ್ರಧಾನ ಕಾರ್ಯದರ್ಶಿ
ಎಸ್ಡಿಪಿಐ ಕರ್ನಾಟಕ
ಪೆರಿಯಾರ್ ಅವರ ಹೋರಾಟ ಮಾನವ ಘನತೆ, ಸಮಾನತೆ ಮತ್ತು ಸ್ವಾಭಿಮಾನದ ಪ್ರತೀಕ: ಅಪ್ಸರ್ ಕೊಡ್ಲಿಪೇಟೆ ಆನೇಕಲ್:ಸೆ. 17:ಸಾಮಾಜಿಕ ನ್ಯಾಯ, ಸಮಾನತೆ,…
13 ಸೆಪ್ಟೆಂಬರ್ 2026ಪಾಲನ ಭವನ , ಬೆಂಗಳೂರು WIM
5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh
Prakash Raj, Abdul Majeed SDPI and several others detained by Bengaluru Police During Election Commission…
SDPIKarnataka #NepalFloods
ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…