ಜನಾಗ್ರಹ ಸಮಾವೇಶ
ಮಾನ್ಯರೇ.., ಸಂವಿಧಾನದ ಆಶಯಗಳನ್ನು ಈಡೇರಿಸುವ ನಿಟ್ಟಿನಲ್ಲಿ ಹಿಂದುಳಿದ ವರ್ಗಗಳ, ಅಲ್ಪಸಂಖ್ಯಾತರ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ, ರೈತರ, ಕಾರ್ಮಿಕರ ಮತ್ತು ಮಹಿಳೆಯರ ಕ್ಷೇಮಾಭಿವೃದ್ಧಿ ಹಾಗೂ ಸಮ ಸಮಾಜ ನಿರ್ಮಾಣಕ್ಕಾಗಿ ಪೂರಕವಾಗಿ ಬಜೆಟ್ ಮಂಡಿಸ ಬೇಕು ಮತ್ತು ಘೋಷಿಸಲ್ಪಡುವ ಎಲ್ಲಾ ಜನಪರ ಯೋಜನೆಗಳನ್ನು ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ನಡೆಯಲಿರುವ “ಜನಾಗ್ರಹ ಸಮಾವೇಶ” ಕ್ಕೆ ತಾವುಗಳು ಆಗಮಿಸ ಬೇಕಾಗಿ ಈ ಮೂಲಕ ವಿನಂತಿ.
16 Feb, 2026
11:00 am | ಫ್ರೀಡಂಪಾರ್ಕ್, ಬೆಂಗಳೂರು
ಸರ್ವರಿಗೂ ಸುಸ್ವಾಗತ
ದಾವಣಗೆರೆ ಉಪಚುನಾವಣೆಯ ಹಿನ್ನೆಲೆದಲ್ಲಿ ಕಾಂಗ್ರೆಸ್ ಪಕ್ಷವು ತನ್ನದೇ ಪಕ್ಷದ ಬಂಡಾಯ ನಾಯಕರ ಮೇಲೆ SDPI ಹಣಕಾಸು ಸಹಾಯ ಪಡೆದಿದ್ದಾರೆ ಎಂಬ…
This is your moment to decide the future of Davangere South.Vote for Afsar Kodlipete —…
ಕಾಂಗ್ರೆಸ್ಸಿನ ಹಿರಿಯ ಮುಖ೦ಡರು ದಾವಣಗೆರೆ ಉಪಚುನಾವಣೆಯ ಪಕ್ಷೇತರ ಅಭ್ಯರ್ಥಿಯೂ ಆದ ಎಚ್ ಸುಭಾನ್ ರವರು ಎಸ್ ಡಿ ಪಿ ಐ…
ABHI NAHI ТОН КАВНІ NAHI SDPI ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ರವರ ಚುನಾವಣಾ ಪ್ರಚಾರಾರ್ಥವಾಗಿ ಬೃಹತ್ ర్యాలి ದಿನಾಂಕ…
Abhi Nahi tho kabhi nahiಸ್ವಾಭಿಮಾನಕ್ಕಾಗಿ ಮತ ನೀಡಿ SDPI ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಅವರಬೃಹತ್ ಪ್ರಚಾರ ಸಮಾವೇಶ PLACE…