Categories: featureNewsPolitics

ಕಲ್ಯಾಣ ರಾಜ್ಯಕ್ಕಾಗಿ ಜನತಾ ಬಜೆಟ್( SDPI ಹಕ್ಕೊತ್ತಾಯ )

ಜನಾಗ್ರಹ ಸಮಾವೇಶ

ಮಾನ್ಯರೇ.., ಸಂವಿಧಾನದ ಆಶಯಗಳನ್ನು ಈಡೇರಿಸುವ ನಿಟ್ಟಿನಲ್ಲಿ ಹಿಂದುಳಿದ ವರ್ಗಗಳ, ಅಲ್ಪಸಂಖ್ಯಾತರ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ, ರೈತರ, ಕಾರ್ಮಿಕರ ಮತ್ತು ಮಹಿಳೆಯರ ಕ್ಷೇಮಾಭಿವೃದ್ಧಿ ಹಾಗೂ ಸಮ ಸಮಾಜ ನಿರ್ಮಾಣಕ್ಕಾಗಿ ಪೂರಕವಾಗಿ ಬಜೆಟ್ ಮಂಡಿಸ ಬೇಕು ಮತ್ತು ಘೋಷಿಸಲ್ಪಡುವ ಎಲ್ಲಾ ಜನಪರ ಯೋಜನೆಗಳನ್ನು ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ನಡೆಯಲಿರುವ “ಜನಾಗ್ರಹ ಸಮಾವೇಶ” ಕ್ಕೆ ತಾವುಗಳು ಆಗಮಿಸ ಬೇಕಾಗಿ ಈ ಮೂಲಕ ವಿನಂತಿ.

16 Feb, 2026

11:00 am | ಫ್ರೀಡಂಪಾರ್ಕ್, ಬೆಂಗಳೂರು

ಸರ್ವರಿಗೂ ಸುಸ್ವಾಗತ

JanagrahaSamavesha #SDPIKarnataka #FreedomPark #Bengaluru

admin

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

7 days ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

2 weeks ago

ಸಂತಾಪಗಳು

ಶ್ರೀಮತಿ ಚೆನ್ನಮ್ಮ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ ಎಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ…

2 weeks ago

Condolences

Smt. Chennamma Ji wife of former Prime Minister Shri H.D. Deve Gowda Ji. Deeply pained…

2 weeks ago