Categories: featureNewsPolitics

ಕಲ್ಯಾಣ ರಾಜ್ಯಕ್ಕಾಗಿ ಜನತಾ ಬಜೆಟ್( SDPI ಹಕ್ಕೊತ್ತಾಯ )

ಜನಾಗ್ರಹ ಸಮಾವೇಶ

ಮಾನ್ಯರೇ.., ಸಂವಿಧಾನದ ಆಶಯಗಳನ್ನು ಈಡೇರಿಸುವ ನಿಟ್ಟಿನಲ್ಲಿ ಹಿಂದುಳಿದ ವರ್ಗಗಳ, ಅಲ್ಪಸಂಖ್ಯಾತರ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ, ರೈತರ, ಕಾರ್ಮಿಕರ ಮತ್ತು ಮಹಿಳೆಯರ ಕ್ಷೇಮಾಭಿವೃದ್ಧಿ ಹಾಗೂ ಸಮ ಸಮಾಜ ನಿರ್ಮಾಣಕ್ಕಾಗಿ ಪೂರಕವಾಗಿ ಬಜೆಟ್ ಮಂಡಿಸ ಬೇಕು ಮತ್ತು ಘೋಷಿಸಲ್ಪಡುವ ಎಲ್ಲಾ ಜನಪರ ಯೋಜನೆಗಳನ್ನು ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ನಡೆಯಲಿರುವ “ಜನಾಗ್ರಹ ಸಮಾವೇಶ” ಕ್ಕೆ ತಾವುಗಳು ಆಗಮಿಸ ಬೇಕಾಗಿ ಈ ಮೂಲಕ ವಿನಂತಿ.

16 Feb, 2026

11:00 am | ಫ್ರೀಡಂಪಾರ್ಕ್, ಬೆಂಗಳೂರು

ಸರ್ವರಿಗೂ ಸುಸ್ವಾಗತ

JanagrahaSamavesha #SDPIKarnataka #FreedomPark #Bengaluru

admin

Recent Posts

ಫ್ಯಾಶಿಷ್ಟರು ಗೌರಿ ಲಂಕೇಶ್‌ ಅವರನ್ನು ಗುಂಡಿಕ್ಕಿ ಕೊಂದ ದಿನ.

5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh

1 week ago

Will fight for every citizen of this country

Prakash Raj, Abdul Majeed SDPI and several others detained by Bengaluru Police During Election Commission…

2 weeks ago

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

3 weeks ago