ಜನಾಗ್ರಹ ಸಮಾವೇಶ
ಮಾನ್ಯರೇ.., ಸಂವಿಧಾನದ ಆಶಯಗಳನ್ನು ಈಡೇರಿಸುವ ನಿಟ್ಟಿನಲ್ಲಿ ಹಿಂದುಳಿದ ವರ್ಗಗಳ, ಅಲ್ಪಸಂಖ್ಯಾತರ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ, ರೈತರ, ಕಾರ್ಮಿಕರ ಮತ್ತು ಮಹಿಳೆಯರ ಕ್ಷೇಮಾಭಿವೃದ್ಧಿ ಹಾಗೂ ಸಮ ಸಮಾಜ ನಿರ್ಮಾಣಕ್ಕಾಗಿ ಪೂರಕವಾಗಿ ಬಜೆಟ್ ಮಂಡಿಸ ಬೇಕು ಮತ್ತು ಘೋಷಿಸಲ್ಪಡುವ ಎಲ್ಲಾ ಜನಪರ ಯೋಜನೆಗಳನ್ನು ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ನಡೆಯಲಿರುವ “ಜನಾಗ್ರಹ ಸಮಾವೇಶ” ಕ್ಕೆ ತಾವುಗಳು ಆಗಮಿಸ ಬೇಕಾಗಿ ಈ ಮೂಲಕ ವಿನಂತಿ.
16 Feb, 2026
11:00 am | ಫ್ರೀಡಂಪಾರ್ಕ್, ಬೆಂಗಳೂರು
ಸರ್ವರಿಗೂ ಸುಸ್ವಾಗತ
ಕೇಂದ್ರ ಸರ್ಕಾರದ ನಿರಂತರ ಬೆಲೆ ಏರಿಕೆ ನೀತಿಯಿಂದ ಸಾಮಾನ್ಯ ಜನರು, ವಿಶೇಷವಾಗಿ ಬಡವರು ಮತ್ತು ಮಧ್ಯಮ ವರ್ಗದವರು ತೀವ್ರ ಸಂಕಷ್ಟಕ್ಕೆ…
-7 ಜನರು ಮೃತಪಟ್ಟಿದ್ದಾರೆ – ಇವರಲ್ಲಿ 2 ಮಕ್ಕಳು ಸೇರಿದ್ದಾರೆ! ಹಳೆಯದು, ಬಿರುಕು ಬಿದ್ದ ಗೋಡೆ ಕುಸಿದು ಬಡ ಮತ್ತು…
01 MAY 2026 "Respect Labour. Restore Dignity. Ensure Justice. This Labour Day, let every worker…