ಜನಾಗ್ರಹ ಸಮಾವೇಶ
ಮಾನ್ಯರೇ.., ಸಂವಿಧಾನದ ಆಶಯಗಳನ್ನು ಈಡೇರಿಸುವ ನಿಟ್ಟಿನಲ್ಲಿ ಹಿಂದುಳಿದ ವರ್ಗಗಳ, ಅಲ್ಪಸಂಖ್ಯಾತರ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ, ರೈತರ, ಕಾರ್ಮಿಕರ ಮತ್ತು ಮಹಿಳೆಯರ ಕ್ಷೇಮಾಭಿವೃದ್ಧಿ ಹಾಗೂ ಸಮ ಸಮಾಜ ನಿರ್ಮಾಣಕ್ಕಾಗಿ ಪೂರಕವಾಗಿ ಬಜೆಟ್ ಮಂಡಿಸ ಬೇಕು ಮತ್ತು ಘೋಷಿಸಲ್ಪಡುವ ಎಲ್ಲಾ ಜನಪರ ಯೋಜನೆಗಳನ್ನು ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ನಡೆಯಲಿರುವ “ಜನಾಗ್ರಹ ಸಮಾವೇಶ” ಕ್ಕೆ ತಾವುಗಳು ಆಗಮಿಸ ಬೇಕಾಗಿ ಈ ಮೂಲಕ ವಿನಂತಿ.
16 Feb, 2026
11:00 am | ಫ್ರೀಡಂಪಾರ್ಕ್, ಬೆಂಗಳೂರು
ಸರ್ವರಿಗೂ ಸುಸ್ವಾಗತ
ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…
~ಮಜೀದ್ ತುಂಬೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ SDPIKarnataka
ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…
~ದೆಹ್ಲಾನ್ ಬಾಖವಿ,ರಾಷ್ಟ್ರೀಯ ಉಪಾಧ್ಯಕ್ಷರು SDPI SDPIKarnataka
Smt. Chennamma Ji wife of former Prime Minister Shri H.D. Deve Gowda Ji. Deeply pained…