ರಮಝಾನ್ ಶಿಸ್ತು, ಸಹನೆ,ತ್ಯಾಗ, ನ್ಯಾಯ ಮತ್ತು ಕರುಣೆಯ ಪವಿತ್ರ ಮಾಸವಾಗಿದೆ. ಈ ಪವಿತ್ರ ತಿಂಗಳು ಸತ್ಯ, ಏಕತೆ ಮತ್ತು ಮಾನವ ಸೇವೆಯ ಮೇಲಿನ ನಮ್ಮ ಬದ್ಧತೆಯನ್ನು ಮತ್ತಷ್ಟು ಬಲಪಡಿಸಲಿ. ಸಮಾನತೆ ಮತ್ತು ಸಮ ಸಮಾಜವನ್ನು ನಿರ್ಮಿಸುವ ನಮ್ಮ ಸಮರ್ಪಣೆಯನ್ನು ಪುನರುಜ್ಜಿವನಗೊಳಿಸೋಣ.
ಎಲ್ಲರಿಗೂ ಪವಿತ್ರ ರಮಝಾನ್ ಮಾಸದ ಹಾರ್ದಿಕ ಶುಭಾಶಯಗಳು.
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI
ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…
~ಮಜೀದ್ ತುಂಬೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ SDPIKarnataka
ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…
~ದೆಹ್ಲಾನ್ ಬಾಖವಿ,ರಾಷ್ಟ್ರೀಯ ಉಪಾಧ್ಯಕ್ಷರು SDPI SDPIKarnataka
Smt. Chennamma Ji wife of former Prime Minister Shri H.D. Deve Gowda Ji. Deeply pained…