Categories: featureNewsPolitics

ರಮಝಾನ್ ಕರೀಮ್ ಮುಬಾರಕ್

ರಮಝಾನ್ ಶಿಸ್ತು, ಸಹನೆ,ತ್ಯಾಗ, ನ್ಯಾಯ ಮತ್ತು ಕರುಣೆಯ ಪವಿತ್ರ ಮಾಸವಾಗಿದೆ. ಈ ಪವಿತ್ರ ತಿಂಗಳು ಸತ್ಯ, ಏಕತೆ ಮತ್ತು ಮಾನವ ಸೇವೆಯ ಮೇಲಿನ ನಮ್ಮ ಬದ್ಧತೆಯನ್ನು ಮತ್ತಷ್ಟು ಬಲಪಡಿಸಲಿ. ಸಮಾನತೆ ಮತ್ತು ಸಮ ಸಮಾಜವನ್ನು ನಿರ್ಮಿಸುವ ನಮ್ಮ ಸಮರ್ಪಣೆಯನ್ನು ಪುನರುಜ್ಜಿವನಗೊಳಿಸೋಣ.

ಎಲ್ಲರಿಗೂ ಪವಿತ್ರ ರಮಝಾನ್ ಮಾಸದ ಹಾರ್ದಿಕ ಶುಭಾಶಯಗಳು.

~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI

SDPIKarnataka #RamadanKareem #RamadanMubarak

admin

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

7 days ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

2 weeks ago

ಸಂತಾಪಗಳು

ಶ್ರೀಮತಿ ಚೆನ್ನಮ್ಮ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ ಎಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ…

2 weeks ago

Condolences

Smt. Chennamma Ji wife of former Prime Minister Shri H.D. Deve Gowda Ji. Deeply pained…

2 weeks ago