ರಮಝಾನ್ ಶಿಸ್ತು, ಸಹನೆ,ತ್ಯಾಗ, ನ್ಯಾಯ ಮತ್ತು ಕರುಣೆಯ ಪವಿತ್ರ ಮಾಸವಾಗಿದೆ. ಈ ಪವಿತ್ರ ತಿಂಗಳು ಸತ್ಯ, ಏಕತೆ ಮತ್ತು ಮಾನವ ಸೇವೆಯ ಮೇಲಿನ ನಮ್ಮ ಬದ್ಧತೆಯನ್ನು ಮತ್ತಷ್ಟು ಬಲಪಡಿಸಲಿ. ಸಮಾನತೆ ಮತ್ತು ಸಮ ಸಮಾಜವನ್ನು ನಿರ್ಮಿಸುವ ನಮ್ಮ ಸಮರ್ಪಣೆಯನ್ನು ಪುನರುಜ್ಜಿವನಗೊಳಿಸೋಣ.
ಎಲ್ಲರಿಗೂ ಪವಿತ್ರ ರಮಝಾನ್ ಮಾಸದ ಹಾರ್ದಿಕ ಶುಭಾಶಯಗಳು.
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI
13 ಸೆಪ್ಟೆಂಬರ್ 2026ಪಾಲನ ಭವನ , ಬೆಂಗಳೂರು WIM
5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh
Prakash Raj, Abdul Majeed SDPI and several others detained by Bengaluru Police During Election Commission…
SDPIKarnataka #NepalFloods
ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…