ಈ ಸಂಪೂರ್ಣ ಅವಧಿಯಲ್ಲಿ ಒಗ್ಗಟ್ಟಿನೊಂದಿಗೆ ನನ್ನ ಜೊತೆ ನಿಂತ ಎಲ್ಲಾ ಸಹೋದರರು ಮತ್ತು ಸಹೋದರಿಯರಿಗೆ ನಾನು ಆಭಾರಿಯಾಗಿದ್ದೇನೆ. ಪಕ್ಷದ ಕಾರ್ಯಕರ್ತರು, ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು, ಕಾನೂನು ತಂಡ ಮತ್ತು ದೇಶದಾದ್ಯಂತ ಇರುವ ಹಿತೈಷಿಗಳಿಗೂ, ವಿವಿಧ ರಾಜಕೀಯ ಮತ್ತು ಸಾಮಾಜಿಕ ಪಕ್ಷಗಳ ಮತ್ತು ಸಂಘಟನೆಗಳ ನಾಯಕರುಗಳಿಗೆ ನಾನು ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಅವರ ಸ್ಥಿರವಾದ ಬೆಂಬಲ ಮತ್ತು ಪ್ರಾರ್ಥನೆಗಳು ನಮ್ಮ ಸಂಕಲ್ಪವನ್ನು ಇನ್ನಷ್ಟು ಬಲಪಡಿಸಿವೆ.
ಪ್ರಸ್ತುತ ಕಾಲಘಟ್ಟವು ನ್ಯಾಯದ ತತ್ವಗಳು, ಸಂವಿಧಾನಿಕ ಹಕ್ಕುಗಳು ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳ ಮೇಲಿನ ನನ್ನ ಬದ್ದತೆಯನ್ನು ಮತ್ತಷ್ಟು ದೃಢಗೊಳಿಸಿದೆ. ಗೌರವ, ಸಹನೆ ಮತ್ತು ದೃಢಸಂಕಲ್ಪದೊಂದಿಗೆ ನನ್ನ ಹೋರಾಟವನ್ನು ಮುಂದುವರಿಸಲು ನಾನು ಸಂಪೂರ್ಣವಾಗಿ ಸಿದ್ಧನಿದ್ದೇನೆ.
ಹೃದಯಪೂರ್ವಕ ಕೃತಜ್ಞತೆಗಳೊಂದಿಗೆ,
~ಎಂ. ಕೆ. ಫೈಝಿ,
ರಾಷ್ಟ್ರೀಯ ಅಧ್ಯಕ್ಷರು
~ರಮಜಾನ ಕಡಿವಾಲ,ರಾಜ್ಯ ಕಾರ್ಯದರ್ಶಿ SDPIKarnataka #Bagalkot
Ramadan is a month of discipline, sacrifice, justice, and compassion. May this sacred month strengthen…
ರಮಝಾನ್ ಶಿಸ್ತು, ಸಹನೆ,ತ್ಯಾಗ, ನ್ಯಾಯ ಮತ್ತು ಕರುಣೆಯ ಪವಿತ್ರ ಮಾಸವಾಗಿದೆ. ಈ ಪವಿತ್ರ ತಿಂಗಳು ಸತ್ಯ, ಏಕತೆ ಮತ್ತು ಮಾನವ…
Heartfelt greetings and best wishes to all students appearing for the CBSE Class 10 and…