ಈ ಸಂಪೂರ್ಣ ಅವಧಿಯಲ್ಲಿ ಒಗ್ಗಟ್ಟಿನೊಂದಿಗೆ ನನ್ನ ಜೊತೆ ನಿಂತ ಎಲ್ಲಾ ಸಹೋದರರು ಮತ್ತು ಸಹೋದರಿಯರಿಗೆ ನಾನು ಆಭಾರಿಯಾಗಿದ್ದೇನೆ. ಪಕ್ಷದ ಕಾರ್ಯಕರ್ತರು, ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು, ಕಾನೂನು ತಂಡ ಮತ್ತು ದೇಶದಾದ್ಯಂತ ಇರುವ ಹಿತೈಷಿಗಳಿಗೂ, ವಿವಿಧ ರಾಜಕೀಯ ಮತ್ತು ಸಾಮಾಜಿಕ ಪಕ್ಷಗಳ ಮತ್ತು ಸಂಘಟನೆಗಳ ನಾಯಕರುಗಳಿಗೆ ನಾನು ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಅವರ ಸ್ಥಿರವಾದ ಬೆಂಬಲ ಮತ್ತು ಪ್ರಾರ್ಥನೆಗಳು ನಮ್ಮ ಸಂಕಲ್ಪವನ್ನು ಇನ್ನಷ್ಟು ಬಲಪಡಿಸಿವೆ.
ಪ್ರಸ್ತುತ ಕಾಲಘಟ್ಟವು ನ್ಯಾಯದ ತತ್ವಗಳು, ಸಂವಿಧಾನಿಕ ಹಕ್ಕುಗಳು ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳ ಮೇಲಿನ ನನ್ನ ಬದ್ದತೆಯನ್ನು ಮತ್ತಷ್ಟು ದೃಢಗೊಳಿಸಿದೆ. ಗೌರವ, ಸಹನೆ ಮತ್ತು ದೃಢಸಂಕಲ್ಪದೊಂದಿಗೆ ನನ್ನ ಹೋರಾಟವನ್ನು ಮುಂದುವರಿಸಲು ನಾನು ಸಂಪೂರ್ಣವಾಗಿ ಸಿದ್ಧನಿದ್ದೇನೆ.
ಹೃದಯಪೂರ್ವಕ ಕೃತಜ್ಞತೆಗಳೊಂದಿಗೆ,
~ಎಂ. ಕೆ. ಫೈಝಿ,
ರಾಷ್ಟ್ರೀಯ ಅಧ್ಯಕ್ಷರು
13 ಸೆಪ್ಟೆಂಬರ್ 2026ಪಾಲನ ಭವನ , ಬೆಂಗಳೂರು WIM
5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh
Prakash Raj, Abdul Majeed SDPI and several others detained by Bengaluru Police During Election Commission…
SDPIKarnataka #NepalFloods
ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…