Categories: featureNewsPolitics

ಉರ್ದು ಭಾಷೆ ಕೇವಲ ಒಂದು ಸಮುದಾಯದ ಭಾಷೆಯಲ್ಲ. ಅದು ಭಾರತೀಯ ಉಪಖಂಡದ ಸಂಸ್ಕೃತಿ, ಸಾಹಿತ್ಯ ಮತ್ತು ಶಿಸ್ತಿನ ಭಾಷೆ : ಅಪ್ಸರ್ ಕೊಡ್ಲಿಪೇಟೆ

ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಪ್ರಕಟಿಸಲಾದ ಆಹ್ವಾನ ಪತ್ರಿಕೆಯನ್ನು ಕನ್ನಡ, ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳ ಜೊತೆಗೆ ಉರ್ದು ಭಾಷೆಯಲ್ಲಿಯೂ ಪ್ರಕಟಿಸಲಾಗಿದೆ.

ಸಾರ್ವಜನಿಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣಕ್ಕೆ ಸಂಬಂಧಿಸಿದ ಕಾರ್ಯಕ್ರಮವೊಂದರ ಮಾಹಿತಿ ಎಲ್ಲ ವರ್ಗದ ಜನರಿಗೆ ತಲುಪುವ ಉದ್ದೇಶದಿಂದ ಬಹುಭಾಷಾ ಪ್ರಕಟಣೆ ನೀಡಿರುವುದು ಸಹಜ ಮತ್ತು ಸ್ವಾಗತಾರ್ಹ ಕ್ರಮವಾಗಬೇಕಾಗಿತ್ತು.

ಆದರೆ, ಕೆಲ ಮಾಧ್ಯಮಗಳು ಮತ್ತು ಕೆಲವು ವಕ್ತಾರರು ಉರ್ದು ಭಾಷೆಯ ಬಳಕೆಯನ್ನೇ ಪ್ರಶ್ನಿಸಿ ವಿವಾದ ಸೃಷ್ಟಿಸಲು ಮುಂದಾಗಿರುವುದು ವಿಷಾದಕರ ಸಂಗತಿ.

ಭಾಷೆ ವಿರುದ್ಧ ದ್ವೇಷ ಬೇಡ
ಸಂವಿಧಾನಾತ್ಮಕ ಗೌರವ ಬೇಕು

~ಅಪ್ಸರ್ ಕೊಡ್ಲಿಪೇಟೆ
ರಾಜ್ಯ ಪ್ರಧಾನ ಕಾರ್ಯದರ್ಶಿ

SDPIKarnataka

admin

Recent Posts

ಫ್ಯಾಶಿಷ್ಟರು ಗೌರಿ ಲಂಕೇಶ್‌ ಅವರನ್ನು ಗುಂಡಿಕ್ಕಿ ಕೊಂದ ದಿನ.

5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh

2 weeks ago

Will fight for every citizen of this country

Prakash Raj, Abdul Majeed SDPI and several others detained by Bengaluru Police During Election Commission…

2 weeks ago

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

3 weeks ago