ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಪ್ರಕಟಿಸಲಾದ ಆಹ್ವಾನ ಪತ್ರಿಕೆಯನ್ನು ಕನ್ನಡ, ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳ ಜೊತೆಗೆ ಉರ್ದು ಭಾಷೆಯಲ್ಲಿಯೂ ಪ್ರಕಟಿಸಲಾಗಿದೆ.
ಸಾರ್ವಜನಿಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣಕ್ಕೆ ಸಂಬಂಧಿಸಿದ ಕಾರ್ಯಕ್ರಮವೊಂದರ ಮಾಹಿತಿ ಎಲ್ಲ ವರ್ಗದ ಜನರಿಗೆ ತಲುಪುವ ಉದ್ದೇಶದಿಂದ ಬಹುಭಾಷಾ ಪ್ರಕಟಣೆ ನೀಡಿರುವುದು ಸಹಜ ಮತ್ತು ಸ್ವಾಗತಾರ್ಹ ಕ್ರಮವಾಗಬೇಕಾಗಿತ್ತು.
ಆದರೆ, ಕೆಲ ಮಾಧ್ಯಮಗಳು ಮತ್ತು ಕೆಲವು ವಕ್ತಾರರು ಉರ್ದು ಭಾಷೆಯ ಬಳಕೆಯನ್ನೇ ಪ್ರಶ್ನಿಸಿ ವಿವಾದ ಸೃಷ್ಟಿಸಲು ಮುಂದಾಗಿರುವುದು ವಿಷಾದಕರ ಸಂಗತಿ.
ಭಾಷೆ ವಿರುದ್ಧ ದ್ವೇಷ ಬೇಡ
ಸಂವಿಧಾನಾತ್ಮಕ ಗೌರವ ಬೇಕು
~ಅಪ್ಸರ್ ಕೊಡ್ಲಿಪೇಟೆ
ರಾಜ್ಯ ಪ್ರಧಾನ ಕಾರ್ಯದರ್ಶಿ
ಮೈಸೂರು ಜಿಲ್ಲಾ ನಾಯಕರ ಸಭೆ ಯಶಸ್ವಿಯಾಗಿ ನೆರವೇರಿತುಮೈಸೂರಿನಲ್ಲಿ ಎಸ್ಡಿಪಿಐ ಜಿಲ್ಲಾ ನಾಯಕರ ಮಹತ್ವದ ಸಭೆ ನಡೆಯಿತು.ಸಭೆಯಲ್ಲಿ ಜಿಲ್ಲೆಯ ಪ್ರಸ್ತುತ ರಾಜಕೀಯ…
Hearty Welcome MUJAHID PASHAState General Secretary RIYAZ KADAMBUState Secretary SALEEM AHMEDDistrict President DR. SHAIK TABREZDistrict…
ವಿಶ್ವ ಪರಿಸರ ದಿನಾಚರಣೆ 05 JUNE ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ! ಇಂದು ನಾವು ನೆಡುವ ಒಂದು ಸಣ್ಣಗಿಡ, ನಾಳಿನ…
~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, SDPI ಕರ್ನಾಟಕ SDPIKarnataka #Mangalore
ಈ ದುಃಖದ ಸಂದರ್ಭದಲ್ಲಿ ಅವರ ಕುಟುಂಬದವರು, ಬಂಧುಬಳಗ ಹಾಗೂ ಸ್ನೇಹಿತರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇವೆ.…
DRC DISTRICT REPRESENTATIVE COUNCIL Heartly Welcome ABDUL HANNANState Vice President MAULANA AKRAMState Secretary ABDUL RAHEEM…