Categories: featureNewsPolitics

ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್‌ನಲ್ಲಿ ಅಲ್ಪಸಂಖ್ಯಾತರು, ದಲಿತರು, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳನ್ನು ಕಡೆಗಣಿಸಲಾಗಿದೆ.

ಸಾಮಾಜಿಕ ನ್ಯಾಯದ ಹೆಸರಿನಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರದ ನಿಜ ಮುಖವನ್ನು ಬಯಲಿಗೆಳೆಯುತ್ತದೆ. ಮೇಲ್ನೋಟಕ್ಕೆ ಕೆಲವು ಘೋಷಣೆಗಳನ್ನು ಮಾಡಿದ್ದರೂ ವಾಸ್ತವದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಮಹಾದ್ರೋಹ ಮಾಡಲಾಗಿದೆ.

-ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, ಎಸ್‌ಡಿಪಿಐ.

admin

Recent Posts

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

4 days ago