Categories: featureNewsPolitics

ಸಿದ್ದರಾಮಯ್ಯ ಸರ್ಕಾರದ 2026-27 ಬಜೆಟ್ ಸಾಮಾಜಿಕ ನ್ಯಾಯಕ್ಕೆ ದೊಡ್ಡ ಹೊಡೆತ.

ಅಲ್ಪಸಂಖ್ಯಾತರಿಗೆ ಕಳೆದ ವರ್ಷ ₹4700 ಕೋಟಿ (1.18%) ಇದ್ದ ಅನುದಾನವನ್ನು ಈ ಬಾರಿ ಕೇವಲ ₹3400 ಕೋಟಿ (0.76%)ಕ್ಕೆ ಇಳಿಸಲಾಗಿದೆ.

ದಲಿತ ಸಮುದಾಯಕ್ಕೂ ಅನ್ಯಾಯ ಸಮಾಜ ಕಲ್ಯಾಣ ಇಲಾಖೆಯ ಅನುದಾನವನ್ನು ಶೇಕಡಾವಾರು ಪ್ರಮಾಣದಲ್ಲಿ ಕಡಿತಗೊಳಿಸಲಾಗಿದೆ. ಶಿಕ್ಷಣ ಕ್ಷೇತ್ರಕ್ಕೆ ಕೇವಲ 10.54% (ರಾಷ್ಟ್ರೀಯ ಸರಾಸರಿ 15% ಕ್ಕಿಂತ ಬಹಳ ಕಡಿಮೆ) ಮತ್ತು ಆರೋಗ್ಯ ಕ್ಷೇತ್ರಕ್ಕೂ ಅನುದಾನವನ್ನು 3.98%ಕ್ಕೆ ಇಳಿಸಲಾಗಿದೆ. ಈ ಬಜೆಟ್‌ ಅಭಿವೃದ್ಧಿಯದ್ದಲ್ಲ; ಅಲ್ಪಸಂಖ್ಯಾತರು, ದಲಿತರು ಹಾಗೂ ಶಿಕ್ಷಣ-ಆರೋಗ್ಯ ಕ್ಷೇತ್ರಗಳನ್ನು ಕಡೆಗಣಿಸಿದ ಬಜೆಟ್.

~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು SDPI, ಕರ್ನಾಟಕ

SDPIKarnataka #Budget2026

admin

Recent Posts

ಪತ್ರಿಕಾ ಪ್ರಕಟಣೆ

ಪೆರಿಯಾರ್ ಅವರ ಹೋರಾಟ ಮಾನವ ಘನತೆ, ಸಮಾನತೆ ಮತ್ತು ಸ್ವಾಭಿಮಾನದ ಪ್ರತೀಕ: ಅಪ್ಸರ್ ಕೊಡ್ಲಿಪೇಟೆ ಆನೇಕಲ್:ಸೆ. 17:ಸಾಮಾಜಿಕ ನ್ಯಾಯ, ಸಮಾನತೆ,…

23 hours ago

ಫ್ಯಾಶಿಷ್ಟರು ಗೌರಿ ಲಂಕೇಶ್‌ ಅವರನ್ನು ಗುಂಡಿಕ್ಕಿ ಕೊಂದ ದಿನ.

5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh

2 weeks ago

Will fight for every citizen of this country

Prakash Raj, Abdul Majeed SDPI and several others detained by Bengaluru Police During Election Commission…

2 weeks ago

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

4 weeks ago