Categories: featureNewsPolitics

ಸಿದ್ದರಾಮಯ್ಯ ಸರ್ಕಾರದ 2026-27 ಬಜೆಟ್ ಸಾಮಾಜಿಕ ನ್ಯಾಯಕ್ಕೆ ದೊಡ್ಡ ಹೊಡೆತ.

ಅಲ್ಪಸಂಖ್ಯಾತರಿಗೆ ಕಳೆದ ವರ್ಷ ₹4700 ಕೋಟಿ (1.18%) ಇದ್ದ ಅನುದಾನವನ್ನು ಈ ಬಾರಿ ಕೇವಲ ₹3400 ಕೋಟಿ (0.76%)ಕ್ಕೆ ಇಳಿಸಲಾಗಿದೆ.

ದಲಿತ ಸಮುದಾಯಕ್ಕೂ ಅನ್ಯಾಯ ಸಮಾಜ ಕಲ್ಯಾಣ ಇಲಾಖೆಯ ಅನುದಾನವನ್ನು ಶೇಕಡಾವಾರು ಪ್ರಮಾಣದಲ್ಲಿ ಕಡಿತಗೊಳಿಸಲಾಗಿದೆ. ಶಿಕ್ಷಣ ಕ್ಷೇತ್ರಕ್ಕೆ ಕೇವಲ 10.54% (ರಾಷ್ಟ್ರೀಯ ಸರಾಸರಿ 15% ಕ್ಕಿಂತ ಬಹಳ ಕಡಿಮೆ) ಮತ್ತು ಆರೋಗ್ಯ ಕ್ಷೇತ್ರಕ್ಕೂ ಅನುದಾನವನ್ನು 3.98%ಕ್ಕೆ ಇಳಿಸಲಾಗಿದೆ. ಈ ಬಜೆಟ್‌ ಅಭಿವೃದ್ಧಿಯದ್ದಲ್ಲ; ಅಲ್ಪಸಂಖ್ಯಾತರು, ದಲಿತರು ಹಾಗೂ ಶಿಕ್ಷಣ-ಆರೋಗ್ಯ ಕ್ಷೇತ್ರಗಳನ್ನು ಕಡೆಗಣಿಸಿದ ಬಜೆಟ್.

~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು SDPI, ಕರ್ನಾಟಕ

SDPIKarnataka #Budget2026

admin

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

15 hours ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

5 days ago

ಸಂತಾಪಗಳು

ಶ್ರೀಮತಿ ಚೆನ್ನಮ್ಮ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ ಎಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ…

1 week ago

Condolences

Smt. Chennamma Ji wife of former Prime Minister Shri H.D. Deve Gowda Ji. Deeply pained…

1 week ago