Categories: featureNewsPolitics

ದಾವತ್-ಎ-ಇಫ್ತಾರ್ ಗೆಟ್-ಟುಗೆದರ್

ದರ್ಗಾ ಹಜರತ್‌ ಖ್ವಾಜಾ ಬಂದನವಾಸ್ (‌ರ್.ಹ.) ಅವರ ಸಜ್ಜಾದಾ ನಶೀನ್‌ ಹಾಗೂ ಕರ್ನಾಟಕ ವಕ್ಫ್ ಮಂಡಳಿ ಅಧ್ಯಕ್ಷರಾದ ಸಯ್ಯದ್ ಅಲಿ ಅಲ್ ಹುಸೈನ್ ಸಾಹೇಬ್ ಅವರ ವತಿಯಿಂದ ಆಯೋಜಿಸಲಾದ ದಾವತ್‌-ಎ-ಇಫ್ತಾರ್ ಗೆಟ್-ಟುಗೆದರ್ ಕಾರ್ಯಕ್ರಮದಲ್ಲಿ SDPI ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಅಬ್ದುಲ್ ರಹೀಮ್ ಪಟೇಲ್ ಸಾಹೇಬ್, ಜಿಲ್ಲಾ ಉಪಾಧ್ಯಕ್ಷರಾದ ಮಕ್ಬೂಲ್ ಸಾಹೇಬ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಡಾ. ರಿಜ್ವಾನ್ ಸಾಹೇಬ್ ಹಾಗೂ ಇಬ್ರಾಹಿಂ ಪಟೇಲ್ ಸಾಹೇಬ್‌ ಅವರು ದರ್ಗಾದಲ್ಲಿ ಭಾಗವಹಿಸಿದರು.

ಗುಲಬರ್ಗ

admin

Recent Posts

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

3 days ago